Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಭಟ್ಕಳ: 18 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಆದ ನಿರಂತರ ಮಳೆಯ ಪ್ರವಾಹದಿಂದ ಬಹಳಷ್ಟು ಗ್ರಾಮಗಳಲ್ಲಿ ತೊಂದರೆಯಾಗಿದ್ದು, ಕೆಲವರು ತಮ್ಮ ಮನೆ ಮಠ ಕಳೆದುಕೊಂಡಿದ್ದು, ಇನ್ನು ಕೆಲವರು ತಮ್ಮ ಅಂಗಡಿ ಹಾಗೂ ತಮ್ಮ ನಿತ್ಯ ಯೋಗದ ಆಯುಧಗಳನ್ನು ಕಳೆದುಕೊಂಡು ಪರದಾಡುತ್ತಿದ್ದಾರೆ. ಸರ್ಕಾರದಿಂದ ಇವರಿಗೆ ಬಟ್ಟೆ, ಬರೆ, ಊಟ ಹಾಗೂ ವಸತಿಯ ವ್ಯವಸ್ಥೆಗಳನ್ನು ಮಾಡಲಾಯಿತು. ಮನೆ ಕಳೆದುಕೊಂಡವರು ಕೆಲವು ವಸತಿ ಗೃಹಗಳಲ್ಲಿ ತಮ್ಮ ಜೀವನ ನಡೆಸುತ್ತಿದ್ದು ಇನ್ನು ಕೆಲವರು ತಮ್ಮ ಸಂಬಂಧಿಕರ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಅಂಕೋಲಾ ತಾಲೂಕಿನ ಅಗ್ರಗೋಣ್, ಹೊನ್ನಾವರ ತಾಲೂಕಿನ ವಲ್ಕಿಯ ಪ್ರದೇಶಗಳಲ್ಲಿಯೂ ಸಹ ಪ್ರವಾಹದಿಂದ ಬಹಳಷ್ಟು ನೋವು ನಷ್ಟಗಳಾಗಿದ್ದು, ಇದೇ ವೇಳೆ ಇವರ ನೆರವಿಗಾಗಿ ಮುಂದಾದ ಅಖಿಲ ಭಾರತ ಮಾನವೀಯತೆ ಸಂಘ ಭಟ್ಕಳದವರು ತೆರಳಿ ಸಂತ್ರಸ್ತರಿಗೆ ಪರಿಹಾರ ಕಿಟ್ ರೂಪದಲ್ಲಿ ಕೆಲವು ಬಟ್ಟೆ, ಅಡಿಗೆಯ ಪಾತ್ರೆಗಳು, ತಿಂಡಿ ತಿನಿಸುಗಳನ್ನು ವಿತರಿಸಿ ಮಾನವೀಯತೆಯನ್ನು ಮೆರೆದರು. ಸಂತ್ರಸ್ತರು ಇವರ ಕೊಡುಗೆಗಳನ್ನು ಸ್ವೀಕರಿಸಿ ನೀವು ನಮ್ಮ ಭಾಗ್ಯಕ್ಕೆ ದೇವರು, ನಮ್ಮ ಕಷ್ಟದಲ್ಲಿ ನೀವು ನಮ್ಮ ನೆರವಾಗಿದ್ದೀರಿ ಎಂದು ಕೃತಷ್ನತೆಗಳನ್ನು ಸಲ್ಲಿಸಿ ಸಂತೋಷ ವ್ಯಕ್ತಪಡಿಸಿದರು.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |