Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮುರ್ಡೇಶ್ವರ: 20 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಮರ್ಡೇಶ್ವರದ ಕಡಲ ತೀರದಲ್ಲಿ ಮೀನುಗಾರರು ನಿರ್ಮಿಸುತ್ತಿದ್ದ ಸಿಮೆಂಟ್ ಕಟ್ಟೆಯ ಕಾರ್ಯವನ್ನು ಪಿಡಿಓ ನಿಲ್ಲಿಸಿದ ಕಾರಣ ಮೀನುಗಾರರು ಪ್ರತಿಭಟನೆ ನಡೆಸಿದ್ದಾರೆ. ಕಡಲ ತೀರದಲ್ಲಿ ದೋಣಿಗಳನ್ನು ನಿಲ್ಲಿಸಲು ಸಿಮೆಂಟಿನಿಂದ ಇಳಿದಾಣ ನಿರ್ಮಿಸಲಾಗಿದೆ. ಈ ಜಾಗದಲ್ಲಿ ಕೆಲವು ಖಾಸಗಿ ವಾಹನಗಳು ಪಾರ್ಕಿಂಗ್ ಮಾಡುತ್ತಿದ್ದು, ಮೀನುಗಾರರಿಗೆ ದೋಣಿ ತೆಗೆಯಲು ತೊಂದರೆಯಾಗುತ್ತಿದ್ದು, ಕೆಲವು ದೋಣಿಗಳಿಗೆ ಹಾನಿ ಕೂಡ ಆಗಿತ್ತು ಎಂದು ಹೇಳಿದ್ದಾರೆ. ಆದ ಕಾರಣ ಆ ಜಾಗದಲ್ಲಿ ಸಿಮೆಂಟಿನ ಸಣ್ಣ ಗೇಟಿನ ರೂಪದಲ್ಲಿ ನಿರ್ಮಾಣ ಮಾಡುತ್ತಿದ್ದ ವೇಳೆ ಭಟ್ಕಳದ ಇಓ ಮತ್ತು ಪಿಡಿಓ ನಿರ್ಮಾಣದ ಕಾರ್ಯವನ್ನು ನಿಲ್ಲಿಸಿ ಅದನ್ನು ತೆರವುಗೊಳಿಸಲು ಆದೇಶಿದ್ದರು. ಆದರೆ ಸ್ಥಳೀಯರು ಪುನಃ ನಿರ್ಮಾಣದ ಕಾರ್ಯ ನಡೆಸಲು ಕಲ್ಲು, ಮರಳು ಮತ್ತು ಕಬ್ಬಿಣದ ರಾಡುಗಳನ್ನು ತಂದಿದ್ದರು. ಆಗಸ್ಟ್ 15ರಂದು ಭಟ್ಕಳದ ಇಓ ಹಾಗೂ ಪಿಡಿಓ ಅವರು ಈ ನಿರ್ಮಾಣದ ಕಾರ್ಯವನ್ನು ನಿಲ್ಲಿಸಲು ಆದೇಶಿಸಿ, ಅಲ್ಲಿದ್ದ ಸಾಮಾಗ್ರಿಗಳನ್ನು ತಮ್ಮ ವಶಕ್ಕೆ ಪಡೆದ ಕಾರಣ ಮೀನುಗಾರರು ಪ್ರತಿಭಟನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |