Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 27 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಭಾನುವಾರ ನಡೆದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅಂತ್ಯ ಸಂಸ್ಕಾರದಲ್ಲಿ ಕಳ್ಳ ತನ್ನ ಕೈಚಳಕ ತೋರಿಸಿ ಹಲವು ನಾಯಕರ ಮೊಬೈಲ್ಗಳನ್ನು ಎಗರಿಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಬಿಜೆಪಿ ಸಂಸದ ಬಬುಲ್ ಸುಪ್ರಿಯೋ ಸೇರಿದಂತೆ ಹನ್ನೊಂದು ಮಂದಿಯ ಮೊಬೈಲ್ಗಳು ಜೇಟ್ಲಿ ಅಂತ್ಯ ಸಂಸ್ಕಾರದ ವೇಳೆ ಕಳ್ಳತನವಾಗಿದ್ದು, ಈ ವಿಚಾರವನ್ನು ಪತಂಜಲಿ ಸಂಸ್ಥೆಯ ವಕ್ತಾರ ಎಸ್.ಕೆ.ತಿಜರಾವಾಲ ಟ್ವಿಟರ್ನಲ್ಲಿ ಹೇಳಿಕೊಂಡಿದ್ದಾರೆ.
दुखी मन के साथ जब सब आधुनिक भारत के प्रखर व्यक्तित्व श्री अरुण जेटली जी को अंतिम प्रणाम कर रहे थे तब ये फोटो जिस मोबाइल से लिया गया वह फोन भी मुझे अंतिम प्रणाम कर गया।
दुखद है कि..#निगमबोधघाट में मेरा, पूर्व मंत्री, सांसद श्री @SuPriyoBabul जी व 9 अन्य लोगों के फोन चोरी हो गए.!
ಮೊಬೈಲ್ ಕಳ್ಳತನದ ಬಗ್ಗೆ ಬರೆದುಕೊಂಡಿರುವ ತಿಜರಾವಾಲ, ತಮ್ಮ ಮೊಬೈಲ್ ಸೇರಿದಂತೆ ಹನ್ನೊಂದು ಮಂದಿಯ ಮೊಬೈಲ್ಗಳು ಕಳ್ಳತನವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಜೇಟ್ಲಿಯವರಿಗೆ ಅಂತಿಮ ವಿದಾಯ ಹೇಳುವ ವೇಳೆ ಮೊಬೈಲ್ಗಳು ಕಳ್ಳತನವಾಗಿದೆ ಎಂದಿರುವ ತಿಜರಾವಾಲ, ಟ್ವೀಟ್ ಅನ್ನು ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.
कृपया ध्यान दे @DelhiPolice @AmitShah @AmitShahOffice @PIBHomeAffairs
कल निगमबोध घाट से मेरा और श्री @SuPriyoBabul सहित 11 लोगों का फोन #निगमबोधघाट से हो गया था।
1. मेरा फोन अभी करावल नगर में है। उसकी लोकेशन का स्क्रीन शाट संलग्न है। पकड़ सकते हैं तो पकड़ लें। @ani @PTI_News https://twitter.com/tijarawala/status/1165841034091196416 …
ಇನ್ನು ತಿಜರಾವಾಲ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಸಂಸದ ಬಬುಲ್ ಸುಪ್ರಿಯೋ, ಇದು ಕಳ್ಳತನ ಅಲ್ಲ ಬದಲಾಗಿ ಅತ್ಯಂತ ಚಾಣಾಕ್ಷವಾಗಿ ಮಾಡಿದ ಪಿಕ್ಪಾಕೆಟ್ ಎಂದಿದ್ದಾರೆ. ನನ್ನ ಮೊಬೈಲ್ ಅನ್ನು ಎಗರಿಸುವ ವೇಳೆ ನಾನು ಆತನ ಕೈಯನ್ನು ಹಿಡಿಯುವ ಪ್ರಯತ್ನ ಮಾಡಿ ಸೋತೆ ಎಂದು ಬಬುಲ್ ಸುಪ್ರಿಯೋ ಟ್ವೀಟ್ ಮಾಡಿದ್ದಾರೆ.
Chori nehi Dada. Bohot smartly pickpocket kar kia gaya•that push & over 6 of us lost our phones in one single spot! I had even caught the guy’s hand while trying to save myself from tumbling over but it slipped away. I am told at least 35 people got their phones pickpocked https://twitter.com/tijarawala/status/1165882074131132416 …
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |