Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಜಿನಿವಾ: 10 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಕೊನೆಗೂ ಜಮ್ಮು- ಕಾಶ್ಮೀರ ಭಾರತದ ರಾಜ್ಯ ಎಂದು ಹೇಳಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯ ಅಧಿವೇಶನದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಅಲ್ಲಿ ಜನಜೀವನ ಸಹಜ ಸ್ಥಿತಿಯತ್ತ ಮರಳಿದೆ ಎಂದು ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಬಿಂಬಿಸಿಕೊಳ್ಳಲು ಭಾರತ ಯತ್ನಿಸುತ್ತಿದೆ. ಒಂದು ವೇಳೆ ಜನಜೀವನ ಸಹಜ ಸ್ಥಿತಿಯತ್ತ ಮರಳಿದರೆ ಅಂತಾರಾಷ್ಟ್ರೀಯ, ಸ್ಥಳೀಯ ಮಾಧ್ಯಮಗಳನ್ನು ಏಕೆ ನಿರ್ಬಂಧಿಸಲಾಗಿದೆ ಎಂದರು. ಭಾರತದ ರಾಜ್ಯವಾಗಿರುವ ಜಮ್ಮು-ಕಾಶ್ಮೀರದಲ್ಲಿನ ವಾಸ್ತವ ಸ್ಥಿತಿ ಅರಿಯಲು ಅಂತಾರಾಷ್ಟ್ರೀಯ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ನಾಗರಿಕ ಸಂಘಟನೆಗಳಿಗೆ ಏಕೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಪ್ರಶ್ನಿಸಿದರು.
· 3h
Geneva: Pakistan Foreign Minister mentions Jammu and Kashmir as 'Indian state'
Read @ANI Story | https://www.aninews.in/news/world/europe/geneva-pakistan-foreign-minister-mentions-jammu-and-kashmir-as-indian-state20190910162238/ …
https://twitter.com/DigitalGaur4U/status/1171374572530102274?s=19 …
See Lokesh Gaur's other Tweets
ಈವರೆಗೂ ಕೂಡಾ ಪಾಕಿಸ್ತಾನ ತನ್ನೆಲ್ಲಾ ಅಧಿಕೃತ ಸಂವಹಾನದಲ್ಲಿ ಜಮ್ಮು- ಕಾಶ್ಮೀರವನ್ನು ಭಾರತದ ಆಡಳಿತವಿರುವ ಕಾಶ್ಮೀರ ಎಂದೇ ಉಲ್ಲೇಖಿಸುತ್ತಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯ ಅಧಿವೇಶದ ನಂತರ ಖುರೇಷಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಭಾರತ 370 ವಿಧಿ ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂದು ನಕಾರಾತ್ಮಕವಾಗಿ ವಿವರಿಸಿದ್ದಾರೆ. ವಿಶೇಷವೆಂದರೆ ಖುರೇಷಿ ಅಲ್ಲಿ ಭಾಷಣ ಮಾಡುತ್ತಿದ್ದರೆ ಪಾಕಿಸ್ತಾನದಲ್ಲಿ ಮಾನವ ಹಕ್ಕು ಉಲ್ಲಂಘನೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ವಿಶ್ವಸಂಸ್ಥೆ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಯುತಿತ್ತು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |