Urdu   /   English   /   Nawayathi

ಗೂಂಡಾಗಿರಿ ಮಾಡುವವರನ್ನು ಗಡಿಪಾರು ಮಾಡಲಾಗುವುದು: ಪೊಲೀಸ್ ಕಮಿಷನರ್

share with us

ಕಲಬುರಗಿ: 10 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಕ್ರಿಮಿನಲ್‍ಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಪೊಲೀಸ್ ಕಮಿಷನರ್ ಎಂ.ಎನ್.ನಾಗರಾಜ್ ಎಚ್ಚರಿಕೆ ನೀಡಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿದೆ ಮಾತನಾಡಿದ ಅವರು, ಗೂಂಡಾಗಿರಿಯಲ್ಲಿ ತೊಡಗಿಸಿಕೊಂಡವರಿಗೆ ಗಡಿಪಾರು ಮತ್ತು ಗೂಂಡಾ ಕಾಯ್ದೆಯಡಿ ಜೈಲಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕೋದೇ ನನ್ನ ಮೊದಲ ಆದ್ಯತೆ ಎಂದ ಅವರು, ನಾನು ಅಧಿಕಾರ ವಹಿಸಿಕೊಂಡ ನಂತರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ. ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವ ಸಲುವಾಗಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎನ್ನೋದರ ಕುರಿತು ಚರ್ಚಿಸಿದ್ದೇನೆ ಎಂದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا