Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 12 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ರಾಜಕೀಯದಲ್ಲಿ ಮಸಾಲೆ ಬೇಕು, ಇಲ್ಲವಾದರೆ ಸುದ್ದಿಯೇ ಆಗುವುದಿಲ್ಲ, ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ. ದ.ಕ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಮೊನ್ನೆ ಬಿಜೆಪಿ ಕೋರ್ ಕಮಿಟಿ ಸಭೆಗೆ ಸಚಿವ ಆರ್.ಅಶೋಕ್ ಬಂದಿಲ್ಲ, ಅರವಿಂದ ಲಿಂಬಾವಳಿ ಬಂದಿಲ್ಲ ಎಂದು ಸುದ್ದಿಯಾಯಿತು, ಆದರೆ ಇದರಲ್ಲಿ ಸತ್ಯಾಂಶ ಇಲ್ಲ, ಲಿಂಬಾವಳಿ ಸಭೆಯಲ್ಲಿದ್ದರು, ಅಶೋಕ್ ಆರೋಗ್ಯ ಸರಿ ಇರಲಿಲ್ಲ, ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಕೋರ್ ಕಮಿಟಿ ಯಶಸ್ವಿಯಾಗಿ ನಡೆದಿದೆ ಎಂದು ನಳಿನ್ ಹೇಳಿದರು. ನಮ್ಮಲ್ಲಿ ಯಾವ ವ್ಯತ್ಯಾಸಗಳಿಲ್ಲ, ಆದರೆ ರಾಜಕೀಯದಲ್ಲಿ ಮಸಾಲೆ ಬೇಕು, ನೆಗೆಟಿವ್ ಬೇಕು. ಅದಕ್ಕಾಗಿ ಹೀಗೆ ಆಗುವುದು ಸಹಜ, ಮಂಗಳವಾರ ಉಡುಪಿಯಲ್ಲಿ ನಡೆದ ಸಭೆಯಲ್ಲಿ ಅವರು ಬರಲಿಲ್ಲ, ಇವರು ಬರಲಿಲ್ಲ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಯಿತು, ಆದರೆ ಅಮರನಾಥ ಯಾತ್ರೆಯಲ್ಲಿದ್ದ ಕಾರಣ ಶಾಸಕ ಸುಕುಮಾರ ಶೆಟ್ಟರು ಬಂದಿರಲಿಲ್ಲ, ಉಳಿದವರೆಲ್ಲ ಇದ್ದರು, ಇಂಥದ್ದಕ್ಕೆ ಕಾರ್ಯಕರ್ತರು ವಿಚಲಿತರಾಗುವುದು ಬೇಡ, ನೆಗೆಟಿವ್ ಇದ್ದಾಗ ಮಾತ್ರ ಟಿವಿಯಲ್ಲಿ ಸುದ್ದಿಯಾಗುತ್ತದೆ, ಸಾವಿರ ಕೋಟಿ ರೂ. ಅನುದಾನ ತಂದರೆ ಸುದ್ದಿಯಾಗುವುದಿಲ್ಲ ಎಂದರು.
ವಿ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |