Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ದಾವಣಗೆರೆ: 17 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾವಣಗೆರೆ ಆರ್ಟಿಓ ಕಛೇರಿ ಮೇಲೆ ಧಿಡೀರ್ ದಾಳಿ ನಡೆಸಿದ್ದು ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ಹದಿನೈದು ಮಧ್ಯವರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಎಸಿಬಿ ಅಧಿಕಾರಿಗಳು ಆರ್ಟಿಓ ಕಚೇರಿ ಮೇಲೆ ದಾಳಿ ನಡೆಸಿ ಸಾರ್ವಜನಿಕರಿಗೆ ಡಿಎಲ್, ಎಲ್ಎಲ್ಆರ್ ಮಾಡಿಸಲು ದುಪ್ಪಟ್ಟು ಹಣ ಪಡೆಯುತ್ತಿದ್ದ, ಬೇರೆ ಬೇರೆ ಕೆಲಸಗಳಿಗೆ ಲಂಚ ಸ್ವೀಕರಿಸುತ್ತಿದ್ದ ಮಧ್ಯವರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.ಇದೇ ವೇಳೆ ಅವರ ಬಳಿ ಇದ್ದ ಅಪಾರ ದಾಖಲೆ ಪತ್ರಗಳು ಹಾಗೂ ಲಕ್ಷಾಂತರ ರು. ಹಣವನ್ನು ಸಹ ಅವರು ವಶಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ನೂನವಾಗಿ ಜಾರಿಯಾಗಿರುವ ಮೋಟಾರು ವಾಹನ ಕಾಯ್ದೆ ದಂಡದಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ಸರಿಯಾದ ದಾಖಲೆ ಪತ್ರ ಪಡೆದುಕೊಳ್ಳುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆರ್ಟಿಓ ಗೆ ಆಗಮಿಸುತ್ತಿದ್ದಾರೆ.ಇದನ್ನೇ ಬಂಡವಾಳವಾಗಿಸಿಕೊಂಡ ಮಧ್ಯವರ್ತಿಗಳು ಅವರಿಂದ ನಿಗದಿಗಿಂತ ದುಪ್ಪಟ್ಟು ಹಣ ವಸೂಲಿ ನಡೆಸಿದ್ದಾರೆ. ಇದರಿಂದ ನೊಂದ ಸಾರ್ವಜನಿಕರು ಎಸಿಬಿಗೆ ದೂರಿತ್ತಿದ್ದು ದೂರಿನನ್ವಯ ಇಂದು ದಾಳಿ ನಡೆದಿದೆ. ದಾಳಿಯ ವೇಳೆ 1,76,855 ರು. ಹಣವನ್ನು ವಶಕ್ಕೆ ಪಡೆಯಲಾಗಿದೆ.ಮಧ್ಯವರ್ತಿಗಳ ವಿರುದ್ಧ ಪಿಸಿ ಆ್ಯಕ್ಟ್ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಸಿಬಿ ಡಿವೈಎಸ್ಪಿ ಪರಮೇಶ್ವರಪ್ಪ ನೇತೃತ್ವದ ತಂಡ ಈ ದಾಳಿ ನಡೆಸಿತ್ತು. ಇದಕ್ಕೆ ಮುನ್ನ ಸೆಪ್ಟಂಬರ್ 13 ರಂದು ಬೆಂಗಳೂರು ಜಯನಗರದ ಆರ್ಟಿಓ ಕಚೇರಿ ಮೇಲೆ ಸಹ ಎಸಿಬಿ ದಾಳಿ ನಡೆದಿದ್ದು ಆ ವೇಳೆ ಇಬ್ಬರು ಮಧ್ಯವರ್ತಿಗಳನ್ನು ವಶಕ್ಕೆ ಪಡೆದುಕೊಳ್ಲಲಾಗಿತ್ತು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |