Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬಳ್ಳಾರಿ: 23 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಹಂಪಿಗೆ ಆಗಮಿಸಿದ ವಿದೇಶಿ ಪ್ರವಾಸಿಗನೊಬ್ಬ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಣಾಮ ಭದ್ರತಾ ಸಿಬ್ಬಂದಿ ತಲೆಗೆ ಗಾಯವಾಗಿದೆ. ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ಕಮಲ ಮಹಲ್ನ ಮೇಲ್ಭಾಗ ಹತ್ತಲು ವಿದೇಶಿಗ ಮುಂದಾಗಿದ್ದಾನೆ. ಅದರ ಮೇಲೆ ಹತ್ತುವ ಅವಕಾಶವಿಲ್ಲ ಎಂದು ಸಿಬ್ಬಂದಿ ಆತನನ್ನು ತಡೆದಿದ್ದಾನೆ. ಅದನ್ನು ಲೆಕ್ಕಿಸದೇ ವಿದೇಶಿಗ ಮೇಲೆ ಏರಿದ್ದಾನೆ. ಸಿಬ್ಬಂದಿ ಧರ್ಮರಾಜ್ ಮೇಲೆ ವಿದೇಶಿ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಗಾಂಜ ಸೇವನೆ ಮಾಡಿ ವಿದೇಶಿ ವ್ಯಕ್ತಿ ಕಮಲ್ ಮಹಲ್ ಮೇಲಿನಿಂದ ಜಿಗಿದು ಸಿಬ್ಬಂದಿಗೆ ಕಾಲಿನಿಂದ ಒದ್ದಿದ್ದಾನೆ. ಆಗ ಗನ್ ಕೆಳಗೆ ಬಿದ್ದಿದೆ. ಆದನ್ನು ಹಿಡಿದ ವಿದೇಶಿಗ ಗನ್ ಮ್ಯಾನ್, ಸಿಬ್ಬಂದಿ ಮೇಲೆ ಫೈರ್ ಮಾಡಲು ಮುಂದಾಗಿದ್ದಾನೆ. ಬಳಿಕ ಪ್ರವಾಸಿಗರು ಕಮಲ್ ಮಹಲ್ನಿಂದ ಹೊರಗಡೆ ಓಡಿ ಬಂದಿದ್ದಾರೆ. ಆದರೆ, ಬಂದೂಕಿನಲ್ಲಿ ಗುಂಡು ಇಲ್ಲದ ಕಾರಣ ಯಾವುದೇ ಸಾವು ಆಗಿಲ್ಲ. ಸಿಬ್ಬಂದಿಗೆ ಗನ್ ಬ್ಯಾರಲ್ನಿಂದ ತಲೆಗೆ ಹೊಡೆದಿದ್ದಾನೆ. ಸಿಬ್ಬಂದಿ ಧರ್ಮರಾಜ್ ತಲೆಗೆ ಗಾಯವಾಗಿದೆ. ಗಾಯಗೊಂಡ ಸಿಬ್ಬಂದಿ ಹೊಸಪೇಟೆ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಹಂಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |