Urdu   /   English   /   Nawayathi

ಶಿರಸಿ ಪೋಲೀಸ್ ಅಧಿಕಾರಿಯಿಂದ ಯುವಕನ ಮೇಲೆ ದೌರ್ಜನ್ಯ

share with us

ಶಿರಸಿ: 10 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಟೌನ್ ಪೋಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್ ಗಿರೀಶ್ ಎಂಬ ಅಧಿಕಾರಿಯು ಅಮಾಯಕ ಯುವಕನ ಮೇಲೆ ಪೂರ್ವಾಗ್ರಹ ಪೀಡಿತರಾಗಿ ಗಂಭೀರ ಹಲ್ಲೆಗೈದು, ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆಯೊಡ್ಡುವ ಮೂಲಕ ಅಧಿಕಾರವನ್ನು ದುರುಪಯೋಗಪಡಿಸಿರುವ ಘಟನೆಯನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ) ಉತ್ತರ ಕನ್ನಡ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದ್ದು, ಅಧಿಕಾರಿಯ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದೆ.
IMG-20191015-WA0030

Prayer Timings

Fajr فجر
Dhuhr الظهر
Asr أسر
Maghrib مغرب
Isha عشا