Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬಿಹಾರ/ಪಾಟ್ನಾ: 16 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಬಿಹಾರದ ವಸ್ತು ಸಂಗ್ರಹಾಲಯದ ಟಿಕೆಟ್ ಹಣ ದುರಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಮ್ಯೂಸಿಯಂನ ಐವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆಂತರಿಕ ಲೆಕ್ಕ ಪರಿಶೋಧನೆ ವೇಳೆ ಈ ಘಟನೆ ಬೆಳಕಿಗೆ ಬಂದಿದ್ದು, ಲೆಕ್ಕ ಪರಿಶೋಧನೆ ವೇಳೆ ಮ್ಯೂಸಿಯಂ ಟಿಕೆಟ್ನ ಮುದ್ರಣದಲ್ಲಿ ಹಾಗೂ ಮಾರಾಟದಲ್ಲಿ ದೊಡ್ಡ ಮಟ್ಟದ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಹೆಚ್ಚುವರಿ ಕಾರ್ಯದರ್ಶಿ ಜಯಪ್ರಕಾಶ್ ನಾರಾಯಣ ಸಿಂಗ್, ಮಾಜಿ ಲೆಕ್ಕ ಪರಿಶೋಧನ ಅಧಿಕಾರಿ ಯೋಗೇಂದ್ರ ಪ್ರಸಾದ್ ಹಾಗೂ ಮೌಮಿತಾ ಘೋಶ್ ಸೇರಿದಂತೆ ಒಟ್ಟು ಐವರ ವಿರುದ್ಧ ಹಾಲಿ ಲೆಕ್ಕ ಪರಿಶೋಧನಾ ಅಧಿಕಾರಿ ಯೂಸೂಫ್ ದೂರು ನೀಡಿದ್ದರು.
ಏನಿದು ಪ್ರಕರಣ: ಮ್ಯೂಸಿಯಂ ಪ್ರವೇಶ ಶುಲ್ಕ 100ರೂ. ಆಗಿದ್ದು, ಟಿಕೆಟ್ಗಳಿಗೆ ನಂಬರ್ ನಮೂದಿಸರಿಲಿಲ್ಲ. ನಂತರ ಪ್ರತಿ ಟಿಕೆಟ್ಗೂ ನಂಬರ್ ನಮೂದಿಸುವುದನ್ನು ಕಡ್ಡಾಯಗೊಳಿಸಿದ ಮೇಲೆ ಆರೋಪಿಗಳು ಒಂದೇ ತರಹದ ಸಂಖ್ಯೆಯುಳ್ಳ ನಾಲ್ಕು ನಕಲಿ ಟಿಕೆಟ್ಗಳನ್ನ ಮುದ್ರಿಸಿ ಒಂದು ಟಿಕೆಟ್ ದರವನ್ನು ಮಾತ್ರ ಸಂಗ್ರಹಾಲಯಕ್ಕೆ ಸಲ್ಲಸಿ, ಉಳಿದ ಮೂರು ಟಿಕೆಟ್ಗಳ ದರವನ್ನು ತಾವೇ ಇರಿಸಿಕೊಳ್ಳುತ್ತಿದ್ದರು ಎಂಬ ಆರೋಪ ಇದಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |