Urdu   /   English   /   Nawayathi

ಮಾಜಿ ಉಪಕುಲಪತಿ ಅಯ್ಯಪ್ಪ ಹಂತಕ ಗಣೇಶ್‍ಗೆ ಪೊಲೀಸರ ಗುಂಡೇಟು..!

share with us

ಬೆಂಗಳೂರು: 20 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ)ರಾಜಧಾನಿಯನ್ನು ಬೆಚ್ಚಿಬೀಳಿಸಿದ ಅಲೆಯನ್ಸ್ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಅಯ್ಯಪ್ಪ ದೊರೆ ಕೊಲೆ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಆರೋಪಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ. ಆರೋಪಿ ಗಣೇಶ್ ಸಂಜಯ್‍ನಗರದಲ್ಲಿರುವ ಕರ್ನಾಟಕ ಬೀಜ ನಿಗಮ ಮಂಡಳಿಯ ಗೋದಾಮಿನ ಬಳಿ ಇರುವ ಮಾಹಿತಿ ಪಡೆದು ಪೊಲೀಸರ ತಂಡ ಬಂಧಿಸಲು ಹೋಗಿತ್ತು. ಈ ಸಂದರ್ಭದಲ್ಲಿ ಪ್ರಭಾರ ಪಿಎಸ್‍ಐ ಯಲ್ಲಮ್ಮ, ಪೊಲೀಸ್ ಕಾನ್‍ಸ್ಟೆಬಲ್ ಮಲ್ಲಿಕಾರ್ಜುನ್ ಮೇಲೆ ಉದ್ದನೆಯ ಡ್ರ್ಯಾಗರ್‍ನಿಂದ ಆರೋಪಿ ಹಲ್ಲೆ ಮಾಡಲು ಮುಂದಾಗಿದ್ದ ಎನ್ನಲಾಗಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا