Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೈರುತ್: 30 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಕಳೆದ ಎರಡು ವಾರಗಳಿಂದ ಲೆಬನಾನ್ ಪ್ರಧಾನಿ ಸಾದ್ ಹ್ಯಾರಿರಿ ಸರ್ಕಾರದ ವಿರುದ್ಧ ನಾಗರಿಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಮುಷ್ಕರದ ಕಾವು ತೀವ್ರತೆ ಪಡೆಯುವ ಮುನ್ನವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹ್ಯಾರಿರಿ ಘೋಷಿಸಿದ್ದಾರೆ. 'ನಾನು ಇದನ್ನು ನಿಮ್ಮಿಂದ ಮರೆಮಾಚಲು ಸಾಧ್ಯವಿಲ್ಲ. ನಾನು ಕೊನೆಯ ಹಂತ ತಲುಪಿದ್ದೇನೆ. ನನ್ನ ಎಲ್ಲ ರಾಜಕೀಯ ಗೆಳೆಯರಿಗೆ, ಇಂದು ನಮ್ಮ ಜವಾಬ್ದಾರಿಯ ಲೆಬನಾನ್ ಅನ್ನು ಹೇಗೆ ರಕ್ಷಿಸುವುದು ಮತ್ತು ಆರ್ಥಿಕತೆಯನ್ನು ಹೇಗೆ ಉನ್ನತೀಕರಿಸುವುದು. ಇಂದೊಂದು ಗಂಭೀರವಾದ ಅವಕಾಶವಿದೆ. ನಾವು ಅದನ್ನು ವ್ಯರ್ಥ ಮಾಡಬಾರದು' ಎಂದು ಹ್ಯಾರಿರಿ ಹೇಳಿದ್ದಾರೆ. ಹ್ಯಾರಿರಿ ತಮ್ಮ ರಾಜೀನಾಮೆ ಘೋಷಿಸುತ್ತಿದ್ದಂತೆ ಬೈರುತ್ನಲ್ಲಿ ಪ್ರತಿಭಟನಾಕಾರರು ಸಂತಸದಿಂದ ಲೆಬನಾನ್ನ ಧ್ವಜ ಬೀಸಿ ಸಂಭ್ರಮಿಸಿದರು. ಬೈರುತ್ನ ಡೌನ್ಟೌನ್ನಲ್ಲಿ ಒಂದು ಗುಂಪು ಪ್ರತಿಭಟನಾ ಸ್ಥಳಕ್ಕೆ ನುಗ್ಗಿ ಆ ಪ್ರದೇಶದಲ್ಲಿ ಬೆಂಕಿ ಹಚ್ಚಿ ಡೇರೆಗಳನ್ನು ಕಿತ್ತುಹಾಕಿತು. ಪ್ರತಿಭಟನಾಕಾರರನ್ನು ನಿಭಾಯಿಸಲು ನಗರದ ವಿವಿಧ ಭಾಗಗಳಲ್ಲಿ ಮಿಲಿಟರಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅಕ್ಟೋಬರ್ 17ರಂದು ಲೆಬನಾನ್ನ ಸರ್ಕಾರವು ಕಠಿಣ ಕಾನೂನುಗಳನ್ನು ಜಾರಿಗೆ ತಂದಿತ್ತು. ಇದರಿಂದ ಆಕ್ರೋಶಗೊಂಡ ಜನ ದೇಶಾದ್ಯಂತ ಆಂದೋಲನಗಳನ್ನು ನಡೆಸಿದರು. ಮುಖ್ಯವಾಗಿ ವಾಟ್ಸ್ಆ್ಯಪ್ ಕರೆಗಳ ಮೇಲೆ ತೆರಿಗೆ ವಿಧಿಸಲು ಅದು ಪ್ರಸ್ತಾಪಿಸಿತು. ಅತಿರೇಕದ ಭ್ರಷ್ಟಾಚಾರ ಕೊನೆಗೊಳಿಸಬೇಕು. ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮುಂದಾಗಬೇಕು ಎಂದು ಮುಷ್ಕರ ನಿರತರು ಆಗ್ರಹಿಸಿ ಪ್ರಧಾನಿ ರಾಜೀನಾಮೆಗೆ ಪಟ್ಟುಹಿಡಿದಿದ್ದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |