Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಭಟ್ಕಳ: 30 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಮೀನು ತುಂಬಿದ ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕನ ತಲೆಗೆ ಬಲವಾದ ಪೆಟ್ಟು ಬಿದ್ದು ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಬಸ್ತಿಮಕ್ಕಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ. ಕುಂದಾಪುರ ಮೂಲಕ ರಾಘು ಮೊಗವೀರ ಗಾಯಗೊಂಡ ಚಾಲಕ. ಬೈಂದೂರಿನಿಂದ ಹೊನ್ನಾವರದ ಕಡೆಗೆ ಸಾಗುತ್ತಿದ್ದ ಮೀನು ತುಂಬಿದ ವಾಹನ ಮುರ್ಡೆಶ್ವರದ ಬಸ್ತಿಮಕ್ಕಿ ಸಮೀಪ ಹೆದ್ದಾರಿಯಲ್ಲಿ ಡೈವರ್ಶನ್ ತೆಗೆದುಕೊಳ್ಳುವ ಸಂದರ್ಭ ರಸ್ತೆಯ ಪಕ್ಕಕ್ಕೆ ಮಗುಚಿ ಬಿದ್ದಿದೆ. ಚಾಲಕನ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರಕ್ಕೆ ಕಳಿಸಲಾಗಿದೆ. ವಾಹನ ಮುಗುಚಿ ಬಿದ್ದಿದ್ದರಿಂದ ಮೀನುಗಳೆಲ್ಲ ರಸ್ತೆ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದವು. ನಂತರ ಇನ್ನೊಂದು ವಾಹನಕ್ಕೆ ತುಂಬಿ ಹೊನ್ನಾವರಕ್ಕೆ ಸಾಗಿಸಲಾಯಿತು. ಸ್ಥಳಕ್ಕೆ ಮುರ್ಡೆಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |