Urdu   /   English   /   Nawayathi

ಕಾರವಾರ: ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರರು

share with us

ಕಾರವಾರ: 30 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ರಾಷ್ಟ್ರೀಯ ಹೆದ್ದಾರಿ 66 ಕಾರವಾರ ತಾಲೂಕಿನ ಆಮದಳ್ಳಿಯ ಸಮೀಪ ಕೆ,ಎಸ್,ಆರ್,ಟಿ,ಸಿ ಬಸ್ ಮತ್ತು ಬೈಕಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬೈಕ್ ಸವಾರರು ಕಾರವಾರದ ನಿವಾಸಿಗಳಾದ ನಾಗೇಂದ್ರ(25), ಮತ್ತು ರಾಜೇಶ(26) ಎಂದು ತಿಳಿದು ಬಂದಿದೆ. ಬೈಕ್ ಸವಾರರು ಅತಿವೇಗದಲ್ಲಿ ವಾಹನ ಚಲಿಸುತ್ತಿದ್ದರು ಎಂದು ಹೇಳಲಾಗಿದ್ದು, ಅತಿ ವೇಗದ ಪರಿಣಾಮವೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಕಾರವಾರ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا