Urdu   /   English   /   Nawayathi

ಟೀ ಕುಡಿದ ಹಣ ಕೇಳಿದಕ್ಕೆ ಕಿಡಿಗೇಡಿಗಳು ಮಾಡಿದ್ದೇನು ಗೊತ್ತಾ? ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ವಿಕೃತಿ!

share with us

ಮೈಸೂರು: 31 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಟೀ ಕುಡಿದ ಹಣ ಕೇಳಿದಕ್ಕೆ ಪುಂಡರು ಟೀ ಅಂಗಡಿಯನ್ನೇ ಧ್ವಂಸ ಮಾಡಿದ ಘಟನೆ ಮೈಸೂರಿನ ಲಕ್ಷ್ಮೀಪುರಂ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ನಗರದ ಎಂ.ಜಿ.ರಸ್ತೆಯಲ್ಲಿರುವ ಟೀ ಅಂಗಡಿಯಲ್ಲಿ ಟೀ ಕುಡಿದ ಪುಂಡರು ಅಂಗಡಿ ಮಾಲೀಕ ಟೀ ಹಣ ಕೇಳಿದ್ದಕ್ಕೆ ಮಾಲೀಕನಿಗೆ ಹೊಡೆದು ಅಂಗಡಿಯ ಎಲ್ಲಾ ಸಾಮಾಗ್ರಿಗಳನ್ನು ಒಡೆದು ಹಾಕಿ ತಮ್ಮ ವಿಕೃತಿ ಮೆರೆದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಲಕ್ಷ್ಮೀಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا