Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೈದರಾಬಾದ್: 07 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಹಿಳಾ ತಹಶೀಲ್ದಾರ್ ಚಿ ವಿಜಯಾ ರೆಡ್ಡಿ ಅವರಿಗೆಅವರ ಕಚೇರಿಯಲ್ಲೇ ಬೆಂಕಿ ಇಟ್ಟು ಸಜೀವ ದಹನ ಮಾಡಿದ್ದ ಆರೋಪಿ ಕುರಾ ಸುರೇಶ್ ಗುರುವಾರ ಉಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಿಧನನಾಗಿದ್ದಾನೆ. ಸುರೇಶ್ ಸೋಮವಾರ ಅಬ್ದುಲ್ಲಾಪುರಮೆಟ್ ನಲ್ಲಿನ ತಹಶೀಲ್ದಾರ್ ಕಚೇರಿಗೆ ತೆರಳಿ, ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಜೀವ ದಹನ ಮಾಡಿದ್ದನು. ಆ ಬೆಂಕಿ ಕೆನ್ನಾಲಿಗೆಗೆ ಸಿಕ್ಕಿದ ಮಹಿಳಾ ಅಧಿಕಾರಿಯ ಚಾಲಕ ಗುರುನಾಥಮ್ ಸಹ ಸುಟ್ಟ ಗಾಯದೊಡನೆ ಆಸ್ಪತ್ರೆಗೆ ಸೇರಿದ್ದಲ್ಲದೆ ಅಲ್ಲಿ ಚಿಕಿತ್ಸೆ ಫಲಿಸದೆ ಅಸುನೀಗಿದ್ದನು. ವಿಜಯಾ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇನ್ನು ಆರೋಪಿ ಸುರೇಶ್ ಸಹ ಶೇಕಡಾ 65 ಕ್ಕೂ ಹೆಚ್ಚು ಸುಟ್ಟಗಾಯಗಳಿಂದ ಬಳಲುತ್ತಿದ್ದು, ಉಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಕಡೆಗೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಅಸುನೀಗಿದ್ದಾನೆ. ರಂಗಾರೆಡ್ಡಿ ಜಿಲ್ಲೆಯ ಗೌರೆಲ್ಲಿ ಗ್ರಾಮದಲ್ಲಿ ತನ್ನ ಕುಟುಂಬದೊಂದಿಗೆ ಭೂ ವಿವಾದವನ್ನು ಹೊಂದಿದ್ದ ಸುರೇಶ್ ತಹಶೀಲ್ದಾರ್ ಅವರನ್ನು ಅದೇ ದ್ವೇಷದ ಹಿನ್ನೆಲೆಯಲ್ಲಿ ಸುಟ್ಟು ಹಾಕಿದ್ದ ಎಂದು ಶಂಕಿಸಲಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |