Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 18 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಹಾಸ್ಟೆಲ್ ಶುಲ್ಕ ಹೆಚ್ಚಳ ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ, ಭಿತ್ತಿಚಿತ್ರಗಳನ್ನು ಹೊತ್ತು ಸಾಗಿ ಸೋಮವಾರ ಸಂಸತ್ತಿನತ್ತ ಮೆರವಣಿಗೆ ಸಾಗಿದರು. ಆದರೆ ವಿಶ್ವವಿದ್ಯಾಲಯದ ಕ್ಯಾಂಪಸ್ ನಿಂದ ಮುಂದೆ ಸಾಗಿ ಅರ್ಧ ಕಿಲೋ ಮೀಟರ್ ದೂರದಲ್ಲಿ ದಕ್ಷಿಣ ದೆಹಲಿಯಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಿದರು. ಕಳೆದ ಮೂರು ವಾರಗಳಿಂದ ವಿಶ್ವವಿದ್ಯಾಲಯದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಇಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ ದಿನ ರಸ್ತೆಗಳಿದು ಪ್ರತಿಭಟನೆ ನಡೆಸಿದರು. ಸರ್ಕಾರ ಶುಲ್ಕ ವೆಚ್ಚಳವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವವರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹೇಳಿದ್ದಾರೆ. ನೂರಾರು ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳನ್ನು ಬಾಬಾ ಗಂಗನಾಥ್ ಮಾರ್ಗ್ ನಲ್ಲಿ ತಡೆದು ನಿಲ್ಲಿಸಿದರು. ಕೆಲವರನ್ನು ಮುಂದೆ ಹೋಗುವುದಕ್ಕೆ ತಡೆಹಿಡಿಯಲಾಯಿತು. ಪ್ರತಿಭಟನಾ ನಿರತ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |