Urdu   /   English   /   Nawayathi

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ, ಕುತ್ತಿಗೆ ಭಾಗಕ್ಕೆ ಚೂರಿ ಇರಿತ

share with us

ಮೈಸೂರು: 18 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಶಾಸಕ ತನ್ವೀರ್ ಸೇಠ್ ಅವರ ಮೇಲೆ ಯುವಕನೊಬ್ಬ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಗಾಯಗೊಂಡಿರುವ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಬನ್ನಿಮಂಟಪದ ಬಾಲಭವನದ ಆವರಣದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತನ್ವೀರ್ ಸೇಠ್ ಅವರ ಕುತ್ತಿಗೆಯ ಭಾಗಕ್ಕೆ ಯುವಕನೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಎನ್. ಆರ್. ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا