Urdu   /   English   /   Nawayathi

ಮಹದಾಯಿ ಸಮಸ್ಯೆ ಬಗೆಹರಿಸಲು ಬಿಜೆಪಿ ನಾಯಕರು ವಿಫಲ: ಡಿಕೆಶಿ

share with us

ಹುಬ್ಬಳ್ಳಿ: 21 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಯಾವುದೇ ಪ್ರಯತ್ನ ಮಾಡದ, ಕೇಂದ್ರ ಸರ್ಕಾರದಿಂದ ಗೆಜೆಟ್ ನೋಟಿಪಿಕೇಶನ್ ಹೊರಡಿಸಲು ವಿಫಲವಾಗಿರುವ ಮುಂಬೈ ಕರ್ನಾಟಕ ಭಾಗದ ಕೇಂದ್ರ ಮತ್ತು ರಾಜ್ಯ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಗುರುವಾರ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಚಿವ ಡಿಕೆಶಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು 200 ಕೆ.ಜಿ. ತೂಕದ 40 ಅಡಿ ಉದ್ದನೆಯ ಸೇಬು ಹಣ್ಣಿನ ಬೃಹತ್ ಹಾರ ಹಾಕಿ, ಆರತಿ ಬೆಳಗಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಕೋರಿದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا