Urdu   /   English   /   Nawayathi

ರೈಲು ಬರುವ ವೇಳೆ ಹಳಿಯತ್ತ ಹಾರಿದ ವ್ಯಕ್ತಿ.. ಅದೃಷ್ಟವಶಾತ್​ ಪಾರು

share with us

ಉಡುಪಿ: 24 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಚಂದ್ರಕಾಂತ್ ನಾಯಕ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರೈಲು ಬರುವ ವೇಳೆ ಹಳಿಯತ್ತ ಹಾರಿದ್ದಾನೆ. ಆದರೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದರೂ ಬಲಗೈನ ಮೂರು ಬೆರಳುಗಳು ತುಂಡಾಗಿವೆ. ಈತ ವಿಪರೀತ ಮದ್ಯ ಸೇವನೆ ಮಾಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸದ್ಯ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا