Urdu   /   English   /   Nawayathi

ಬಂಟ್ವಾಳ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾದ ತಂಡ

share with us

ಮಂಗಳೂರು: 01 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ರಝಾಕ್ ಕುಕ್ಕಾಜೆ ಅವರ ಮೇಲೆ ಶನಿವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದರಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ರಝಾಕ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ತಾಲೂಕಿನ ಮಂಚಿ ಕಟ್ಟೆಯಲ್ಲಿರುವ ಆಸ್ಪತ್ರೆಗೆ ಶನಿವಾರದಂದು ರಾತ್ರಿ ಹೋಗಿದ್ದ ವೇಳೆ ಬೈಕಿನಲ್ಲಿ ಬಂದ ಮೂವರಿಂದ ಇವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ಹಲ್ಲೆ ನಡೆಸಿ ದುಷ್ಕರ್ಮಿಗಳ ತಂಡ ಅಲ್ಲಿಂದ ಪರಾರಿಯಾಗಿದೆ. ಆರೋಪಿಗಳ ಬಂಧನಕ್ಕಾಗಿ ಪೋಲೀಸರು ಬಲೆ ಬೀಸಿದ್ದಾರೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا