Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಲಖನೌ: 29 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ನಿವಾಸಕ್ಕೆ ಭೇಟಿ ನೀಡುವ ವೇಳೆ ನನ್ನನ್ನು ತಡೆದ ಉತ್ತರ ಪ್ರದೇಶ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸಿ ಬಂಧಿತರಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ನಿವಾಸಕ್ಕೆ ಭೇಟಿ ನೀಡಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಪ್ರಿಯಾಂಕಾ ವಾದ್ರಾ ಗಾಂಧಿ ಅವರನ್ನು ಮಾರ್ಗ ಮಧ್ಯೆ ಉತ್ತರ ಪ್ರದೇಶ ಪೊಲೀಸರು ತಡೆದಿದ್ದು, ಈ ವೇಳೆ ಪ್ರಿಯಾಂಕಾ ಗಾಂಧಿ ಮತ್ತು ಪೊಲೀಸರ ನಡುವೆ ವಾಕ್ಸರಮ ಏರ್ಪಟ್ಟಿತ್ತು. ಅದಾಗ್ಯೂ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಪ್ರಿಯಾಂಕಾ ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ನಿವಾಸಕ್ಕೆ ತೆರಳುವಲ್ಲಿ ಯಶಸ್ವಿಯಾಗಿದ್ದರು. ಈ ಘಟನೆ ಉತ್ತರ ಪ್ರದೇಶದಲ್ಲಿ ಕೆಲಕಾಲ ರಾಜಕೀಯ ಹೈಡ್ರಾಮಕ್ಕೆ ಕಾರಣವಾಗಿತ್ತು. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಪ್ರಿಯಾಂಕಾ, ಉತ್ತರ ಪ್ರದೇಶ ಪೊಲೀಸರು ಹಲ್ಲೆ ಮಾಡಿದರು ಎಂದು ಗಂಭೀರ ಆರೋಪ ಮಾಡಿದರು. 'ಪೊಲೀಸರು ನನ್ನನ್ನು ಸುತ್ತುವರಿದಿದ್ದರು. ಒಬ್ಬ ಮಹಿಳಾ ಪೇದೆ ನನ್ನ ಕತ್ತು ಹಿಡಿದುಕೊಂಡರೆ, ಮತ್ತೊಬ್ಬರು ತಳ್ಳಿದರು. ಅಧಿಕಾರಿ ಮನೆಗೆ ತೆರಳುತ್ತಿದ್ದ ನಮಗೆ ಅಡ್ಡಲಾಗಿ ಪೊಲೀಸ್ ವಾಹನವನ್ನು ನಿಲ್ಲಿಸಿ ಅಡ್ಡಗಟ್ಟಲಾಯಿತು. ನೀವು ಹೋಗುವಂತಿಲ್ಲ ಎಂದು ತಡೆದರು' ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
#WATCH: Congress' Priyanka Gandhi Vadra says,"UP police stopped me while I was going to meet family of Darapuri ji. A policewoman strangulated&manhandled me. They surrounded me while I was going on a party worker's two-wheeler,after which I walked to reach there."
2,252 people are talking about this
#WATCH Lucknow: Congress General Secretary for UP (East) Priyanka Gandhi Vadra travelled on a two-wheeler after she was stopped by police while she was on her way to meet family members of Former IPS officer SR Darapuri.
985 people are talking about this
Congress General Secretary for UP (East) Priyanka Gandhi Vadra: UP police stopped me while I was going to meet family of Darapuri ji. Police strangulated&manhandled me. They surrounded me while I was going on a party worker's two-wheeler, after which I walked to reach there. https://twitter.com/ANINewsUP/status/1210917065340506112 …
462 people are talking about this
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |