Urdu   /   English   /   Nawayathi

ಬಿಹಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ: ಕನ್ಹಯ್ಯ ಕುಮಾರ್ ವಶಕ್ಕೆ

share with us

ಬಿಹಾರ್​: 30 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದ ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಅವ​ರನ್ನು ಬಿಹಾರ​ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಾತ್ಮ ಗಾಂಧಿಯ ಪುಣ್ಯ ಸ್ಮರಣೆಯ ಅಂಗವಾಗಿ ಬಿಹಾರದ ಬೇತಿಯಾ ನಗರದಲ್ಲಿ ಕನ್ಹಯ್ಯ ಕುಮಾರ್, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ 'ದೇಶ ಉಳಿಸಿ, ಪೌರತ್ವ ಉಳಿಸಿ' (ದೇಶ್​ ಬಚಾವೋ​, ನಾಗರೀಕತಾ ಬಚಾವೋ) ಎಂದು ರ್ಯಾಲಿ ಹಮ್ಮಿಕೊಂಡಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا