Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 16 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಮಹಿಳೆಯೊಬ್ಬರನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಪುಂಡರ ಗುಂಪು, ಆಕೆ ಮೇಲಿನ ಕೋಪವನ್ನು ಕಾರ್ ಹಾಗೂ ದ್ವಿಚಕ್ರ ವಾಹನಗಳ ಮೇಲೆ ತೋರಿಸಿ, ಪ್ರಶ್ನಿಸಿದವರ ಮೇಲೆ ಹಲ್ಲೆ ನಡೆಸಿದ್ದಾರೆ. ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಸೀಗಡಿ ಹಾಗೂ ಆತನ ಗ್ಯಾಂಗ್ ಬೆಂಗಳೂರಿನ ಕಪಿಲಾ ನಗರ ಹಾಗೂ ರಾಜಾಗೋಪಾಲ ನಗರ ಸುತ್ತ ಮುತ್ತ ಹಲವು ಪ್ರಕರಣಗಳಲ್ಲಿ ಭಾಗಿಯಾದ್ದ ಆರೋಪಿಗಳು ಈ ಪುಂಡಾಟ ಮೆರೆದಿದ್ದಾರೆ.
ಶಶಿಕುಮಾರ್ ಬೆಂಗಳೂರು ಡಿಸಿಪಿ ಉತ್ತರವಲಯ
ರಾಜಾಗೋಪಾಲ ನಗರ ಠಾಣೆಯ ರೌಡಿಶೀಟರ್ ಶ್ರೀನಿವಾಸ ಹಾಗೂ 9 ಸಹಚರರೊಂದಿಗೆ ಫೆಬ್ರವರಿ 4ರಂದು ಕಪಿಲ ನಗರಕ್ಕೆ ನುಗ್ಗಿದ್ದು, 11 ಆಟೋ ಹಾಗೂ 4 ಕಾರ್ಗಳ ಗಾಜುಗಳನ್ನು ಜಖಂಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್, ಮನೋಜ್ ಎಂಬ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸ್, ಶ್ರೀನಿವಾಸ್ಗೆ ಬಲೆ ಬೀಸಿದ್ದರು. ಜಾಲಹಳ್ಳಿ ಬಸ್ ನಿಲ್ದಾಣ ಹಿಂಭಾಗದ ಹೆಚ್ಎಂಟಿ ಹಳೆ ಬಿಲ್ಡಿಂಗ್ನಲ್ಲಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಹೀಗಾಗಿ ಕಾಲಿಗೆ ಗುಂಡು ಹಾರಿಸಿ, ನೆಲಕ್ಕೆ ಕೆಡವಿದ್ದಾರೆ. ಮಹಿಳೆಯೊಬ್ಬರ ನಂಬರ್ಗೆ ಸಂದೇಶಗಳನ್ನು ಕಳುಹಿಸುವುದು ಹಾಗೂ ರಸ್ತೆಯಲ್ಲಿ ಹಿಂಬಾಲಿಸುವುದನ್ನು ಮಾಡಿದ್ದಾರೆ. ನಂತರ ಈ ವಿಚಾರ ಮಹಿಳೆಯ ಪತಿಗೆ ತಿಳಿದಿದ್ದು, ಬುದ್ದಿ ಹೇಳಿದ್ದಾರೆ. ಇದರಿಂದ ಈ ಪುಂಡರು ಕರೆ ಮಾಡಿದಾಗ ಎಚ್ಚರಿಕೆ ನೀಡಿ, ಕಾಲ್ ಕಟ್ ಮಾಡಿದ್ದರು. ಇದರಿಂದ ಆ ನಗರದ ವಾಹನಗಳನ್ನು ಜಖಂ ಮಾಡಿರುವುದಾಗಿ, ಪೊಲೀಸರ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |