Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 26 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 26 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣ
ದುಬೈದಿಂದ ಮಂಗಳೂರಿಗೆ ಬಂದ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ. ಚಿನ್ನವನ್ನು ದ್ರವ ರೂಪದಲ್ಲಿ ರಬ್ಬರ್ ಗುಳಿಗೆಯ ಒಳಗಿಟ್ಟಿದ್ದ. ಅದನ್ನು ಗುದದ್ವಾರದಲ್ಲಿ ಅಡಗಿಸಿಟ್ಟುಕೊಂಡಿದ್ದ ಎಂದು ತಿಳಿದುಬಂದಿದೆ. ಈ ಸಂಬಂಧ ಕೇರಳದ ಉಪ್ಪಳದ ಮೊಯ್ದಿನ್ ಅರ್ಝನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ 24 ಕ್ಯಾರೆಟ್ನ 619 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ ₹ 26,30,750 ಇದೆ. ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |