Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಉಪ್ಪಿನಂಗಡಿ (ದ.ಕ): 26 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಕಳ್ಳತನ ಮಾಡಲು ರಾತ್ರಿ ವೇಳೆ ಮನೆಗೆ ನುಗ್ಗಿದ ಕಳ್ಳನೊಬ್ಬ, ಅದೇ ಮನೆಯ ಕೊಠಡಿಯಲ್ಲಿ ಆರಾಮವಾಗಿ ನಿದ್ರಿಸಿ ಬೆಳಗ್ಗೆ ಮನೆಯವರ ಕೈಗೆ ಸಿಕ್ಕಿಹಾಕಿಕೊಂಡ ಸ್ವಾರಸ್ಯಕರ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಉದ್ಯಮಿ ಸುದರ್ಶನ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ನಡುರಾತ್ರಿ ಮನೆಯ ಚಾವಣಿ ಏರಿ ಹಂಚು ತೆಗೆದು ಒಳ ನುಗ್ಗಿದ ಉತ್ತರ ಭಾರತ ಮೂಲದ ಕಳ್ಳನೊಬ್ಬ, ಟಿವಿ ಸ್ಟ್ಯಾಂಡ್ನಲ್ಲಿದ್ದ ಕೀ ಗೊಂಚಲು ತೆಗೆದಿದ್ದಾನೆ. ಬಳಿಕ ಮನೆಯ ನಡು ಕೊಠಡಿಗೆ ತೆರಳಿ ಅಲ್ಲಿಯೇ ಆರಾಮಾಗಿ ನಿದ್ರೆಗೆ ಜಾರಿದ್ದಾನೆ. ಇಷ್ಟಾದರೂ ಮನೆಯವರಿಗೆ ಎಚ್ಚರ ಆಗಿರಲಿಲ್ಲ. ಮನೆ ಯಜಮಾನ ಸುದರ್ಶನ್, ಬೆಳಗ್ಗೆ ಎದ್ದು ನೋಡಿದಾಗ ಅಪರಿಚಿತ ವ್ಯಕ್ತಿ ನಿದ್ರಿಸಿರುವುದನ್ನ ಕಂಡಿದ್ದು, ಆತನನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿ ಬಿಹಾರದ ಮಜಿಪುರ್ ಜಿಲ್ಲೆಯ ಬುಡಿ ನಗರ್ ಜಗನ್ನಾಥ್ ತಾಲೂಕಿನ ಡೊಂಬುಡಿ ಗ್ರಾಮದ ಅನಿಲ್ ಸಹಾನಿ (34) ಎಂದು ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |