Urdu   /   English   /   Nawayathi

ರಾಷ್ಟ್ರ ರಾಜಧಾನಿಯಲ್ಲಿ ಅಮಾಯಕರ ಮೇಲೆ ಪೊಲೀಸರ​ ಹಲ್ಲೆ... ರಾಜಭವನದ ಮುಂದೆ ವಿದ್ಯಾರ್ಥಿ ಮೋರ್ಚಾ ಪ್ರತಿಭಟನೆ!

share with us

ಬೆಂಗಳೂರು: 27 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ, ಅಮಾಯಕರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನ ರಾಜಭವನದ ಮುಂದೆ ವಿದ್ಯಾರ್ಥಿ ಮೋರ್ಚಾ ಪ್ರತಿಭಟನೆ ನಡೆಸಿತು. ಈ ವೇಳೆ, ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನ ಬಂಧನ ಮಾಡಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا