Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕೊಲೊಂಬೋ: 02 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಶ್ರೀಲಂಕಾ ಸರ್ಕಾರ ಅನಿಶ್ಚಿತತೆಯಲ್ಲಿದ್ದು ಸಂಸತ್ ನ್ನು ವಿಸರ್ಜಿಸಲು ರಾಷ್ಟ್ರಾಧ್ಯಕ್ಷ ಗೊಟಬಾಯ ರಾಜಪಕ್ಸ ನಿರ್ಧರಿಸಿದ್ದಾರೆ. ಶ್ರೀಲಂಕಾ ಸರ್ಕಾರ ಅನಿಶ್ಚಿತತೆಯ ಹಾದಿಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಉರುಳುವ ಸಾಧ್ಯತೆಯಿದೆ ಆದ್ದರಿಂದ ಸಂಸತ್ ವಿಸರ್ಜನೆಗೆ ಮುಂದಾಗುತ್ತಿದ್ದಾರೆ ಎಂದು ಶ್ರೀಲಂಕಾ ವಿದೇಶಾಂಗ ಸಚಿವ ದಿನೇಶ್ ಗುಣವರ್ಧನೆ ತಿಳಿಸಿದ್ದಾರೆ. 2015ರ ಸೆ.1ರಿಂದ ಅಸ್ತಿತ್ವಕ್ಕೆ ಬಂದಿರುವ ಸಂಸತ್ತಿನ ಅವಧಿ ಇದೇ ವರ್ಷ ಆಗಸ್ಟ್ ಕೊನೆಯವರೆಗೆ ಇದೆ. ಕಳೆದ ಡಿಸೆಂಬರ್ನಲ್ಲಿ ರಾಷ್ಟ್ರಾಧ್ಯಕ್ಷರಾಗಿದ್ದ ಗೊಟಬಾಯ, ತಮ್ಮ ಸಹೋದರ ಮಹಿಂದಾ ರಾಜಪಕ್ಸ ಅವರನ್ನು ಹಂಗಾಮಿ ಪ್ರಧಾನಿಯನ್ನಾಗಿ ನಿಯೋಜಿಸಿದ್ದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |