Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಟೆಹ್ರಾನ್: 04 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ದೆಹಲಿ ಹಿಂಸಾಚಾರಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಇರಾನ್, ಪ್ರಜ್ಞಾಹೀನ ಹಿಂಸಾಚಾರಕ್ಕೆ ದಾರಿಮಾಡಿಕೊಡಲೆ ನಾಗರೀಕರ ಯೋಗಕ್ಷೇಮ ಖಾತ್ರಿಪಡಿಸಿಕೊಳ್ಳುವಂತೆ ಭಾರತಕ್ಕೆ ಒತ್ತಾಯಿಸಿದೆ. ದೆಹಲಿ ಹಿಂಸಾಚಾರ ಕುರಿತಂತ ಪ್ರತಿಕ್ರಿಯೆ ನೀಡಿರುವ ಇರಾನ್ ರಾಷ್ಟ್ರದ ವಿದೇಶಾಂಗ ಸಚಿವ ಜವೇದ್ ಝರೀಫ್ ಅವರು, ಭಾರತೀಯ ಮುಸ್ಲಿಮರ ವಿರುದ್ಧ ನಡೆದ ಹಿಂಸಾಚಾರಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸುತ್ತೇವೆ. ಹಲವು ಶತಮಾನಗಳಿಂದ ಇರಾನ್ ಭಾರತಕ್ಕೆ ಸ್ನೇಹ ರಾಷ್ಟ್ರವಾಗಿದೆ. ಹೀಗಾಗಿ ಪ್ರಜ್ಞಾಹೀನ ಹಿಂಸಾಚಾರಕ್ಕೆ ದಾರಿಮಾಡಿಕೊಡದೆ ನಾಗರೀಕರ ಯೋಗಕ್ಷೇಮ ಖಾತ್ರಿಪಡಿಸಿಕೊಳ್ಳುವಂತೆ ಭಾರತಕ್ಕೆ ಒತ್ತಾಯಿಸುತ್ತೇವೆಂದು ಟ್ವೀಟ್ ಮಾಡಿದ್ದಾರೆ. ಈ ನಡುವೆ ಹೇಳಿಕೆ ನೀಡಿರುವ ಭಾರತ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಹಿಂಸಾಚಾರ ಹತ್ತಿಕ್ಕಲು ಕಾನೂನು ಸುವ್ಯವಸ್ಥೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಮತ್ತೆ ಶಾಂತಿ ಸ್ಥಾಪನೆಗೊಳ್ಳುವ ವಿಸ್ವಾಸವಿದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಅಂತರಾಷ್ಟ್ರೀಯ ಸಂಸ್ಥೆಗಲು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಬಾರದು ಎಂದು ತಿಳಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |