Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 10 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ಕನೇ ಅಪರಾಧಿಯಾದ ವಿನಯ್ ಶರ್ಮಾ, ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮೊರೆ ಹೋಗಿದ್ದಾನೆ. ಅಪರಾಧಿಗಳ ಪರ ವಕೀಲ ಎಪಿ ಸಿಂಗ್ ಮೂಲಕ ಅನಿಲ್ ಬೈಜಾಲ್ಗೆ ಅರ್ಜಿ ಸಲ್ಲಿಸಿರುವ ವಿನಯ್, ಅಪರೂಪದಲ್ಲಿ ಅಪರೂಪದ ಪ್ರಕರಣಗಳಿಗೆ ಮೀಸಲಾಗಿರುವ ಮರಣದಂಡನೆಯಂತಹ ಶಿಕ್ಷೆಗೆ ನಾನು ಅರ್ಹನಲ್ಲ. ನನ್ನ ವಯಸ್ಸು, ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಂಡು ಇದಕ್ಕೆ ಪರ್ಯಾಯವಾಗಿ ಜೀವಾವಧಿ ಶಿಕ್ಷೆ ನೀಡಿ ಎಂದು ಉಲ್ಲೇಖಿಸಿದ್ದಾನೆ. ಈ ಹಿಂದೆ ಪ್ರಕರಣದ ಅಪರಾಧಿಗಳಲ್ಲೊಬ್ಬನಾದ ಪವನ್ ಕುಮಾರ್ ಗುಪ್ತಾ ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಇನ್ನು ಪ್ರಕರಣದ ನಾಲ್ವರು ಅಪರಾಧಿಗಳಾದ ಮುಖೇಶ್, ಪವನ್, ವಿನಯ್ ಮತ್ತು ಅಕ್ಷಯ್ರನ್ನು ಮಾರ್ಚ್ 20 ರಂದು ಗಲ್ಲಿಗೇರಿಸುವಂತೆ ನ್ಯಾಯಾಲಯ ಹೊಸ ಡೆತ್ ವಾರೆಂಟ್ ನೀಡಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |