Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 18 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಕರ್ನಾಟಕ ರಾಜ್ಯದ ಅಮೀರ್ ಎ ಷರಿಯಾ ಆದ ಮೌಲಾನಾ ಸಘೀರ್ ಅಹ್ಮದ್ ರಶಾದಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಒಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ವೈದ್ಯರು, ಹಿರಿಯರು ಮತ್ತು ಕೆಲವು ವಿದ್ವಾಂಸರು ಪಾಲ್ಗೊಂಡಿದ್ದರು. ಹರಡುತ್ತಿರುವ ಕೊರೋನಾ ವೈರಸ್ ಅನ್ನು ತಡೆಗಟ್ಟಲು ಕೆಲವು ಅಗತ್ಯವಾದ ಸೂಚನೆಗಳನ್ನು ಮಾಲಾನಾ ಅವರು ತಿಳಿಸಿದರು. ಮೊದಲನೆಯದಾಗಿ ಮುಂದಿನ ಮೂರು ಶುಕ್ರವಾರಗಳಲ್ಲಿ ಧರ್ಮೋಪದೇಶದ ಜೊತೆಗೆ ನಮಾಝ್ ಕೂಡ ಹದಿನೈದು ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಮಸೀದಿಯ ಕಾರ್ಪೆಟ್, ಶೌಚಾಲಯ, ಮತ್ತು ಅಕ್ಕ ಪಕ್ಕದಲ್ಲಿರುವ ಚರಂಡಿಗಳನ್ನು ಖಡ್ಡಾಯವಾಗಿ ಪ್ರತಿದಿನ ಸ್ವಚ್ಛಗೊಳಿಸಬೇಕು. ಮಸೀದಿಗಳಲ್ಲಿ ಇರಿಸಲಾದ ಕರವಸ್ತ್ರ, ಟೋಪಿ, ಟಾವೆಲ್ಗಳನ್ನು ತೊರೆಯಬೇಕು. ಮಸೀದಿಗೆ ಬರುವವರು ತಮ್ಮ ತಮ್ಮ ಮನೆಗಳಿಂದಲೇ ವುಝೂ ಮಾಡಿ ಬರಬೇಕು. ಹಾಗೂ ಎಲ್ಲಾ ಭಾಂಧವರು ಏಕಾಗ್ರತೆ ಮತ್ತು ಶ್ರದ್ಧೆಯಿಂದ ಕೇವಲ ಅಲ್ಲಾಹನಲ್ಲಿ ಬೇಡುತ್ತಿರಬೇಕು. ಯೊರೊಬ್ಬರೂ ಈ ವೈರಸ್ನಿಂದ ಭಯಬೀತರಾಗಬೇಕಾಗಿಲ್ಲ ಎಂದು ನುಡಿದರು.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |