Urdu   /   English   /   Nawayathi

ಮಂಗಳೂರು: ವೈರಾಣು ನಾಶಕ್ಕೆ ಕ್ರಿಮಿನಾಶಕ ಸಿಂಪಡಣೆ

share with us

ಮಂಗಳೂರು: 23 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಕೋವಿಡ್-19 ಸೋಂಕು ಭೀತಿ ಹಿನ್ನಲೆಯಲ್ಲಿ ವೈರಾಣು ಹರಡದಂತೆ ನಗರದಲ್ಲಿಂದು ಸೋಂಕು ನಿವಾರಕಗಳನ್ನು ಸಿಂಪಡಿಸಲಾಯಿತು. ಸಾಂಕ್ರಾಮಿಕ ರೋಗಗಳ ವೈರಾಣು ನಾಶಕ್ಕೆ ಕ್ರಿಮಿನಾಶಕ ಸಿಂಪಡಣೆಗಾಗಿ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ನೀರಿನೊಂದಿಗೆ ಡೆಟಾಲ್ ಪಿನಾಯಿಲ್ ಸ್ಯಾನಿಟೈಜರ್ ಮಿಶ್ರಣ ಮಾಡಿ ನಗರದಲ್ಲಿ ಸಿಂಪಡಣೆ ಮಾಡಲಾಗುತ್ತಿದೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا