Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಭಟ್ಕಳ: 23 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಇಡೀ ರಾಜ್ಯದಲ್ಲಿ ಹರಡುತ್ತಿರುವ ಕೊರೋನಾ ವೈರಸ್ ತಡೆಯಲು ಸರ್ಕಾರ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡುವ ಯೋಜನೆಯನ್ನು ಕೈಗೊಂಡಿದೆ. ಭಟ್ಕಳದಲ್ಲಿ ವಿದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದಾರೆ ಎಂದು ಸುದ್ದಿ ತಿಳಿದ ಹಿನ್ನಲೆಯಲ್ಲಿ ನಾಳಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಭಟ್ಕಳ ತಾಲೂಕನ್ನು ಸಂಪೂರ್ಣ ಬಂದ್ ಮಾಡಲು ಜಿಲ್ಲಾಧಿಕಾರಿಗಳಾದ ಡಾ|| ಹರೀಶ್ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |