Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 07 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಕೊರೋನಾವೈರಸ್ ಹಾವಳಿ ಅತಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ 21 ದಿನಗಳ ಲಾಕ್ಡೌನ್ ಹಾಕಲಾಗಿದ್ದು ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿದೆ. ಈ ನಡುವೆ ಮದ್ಯವ್ಯಸನಿಗಳ ಹಿತದೃಷ್ಟಿಯಿಂದ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿ ಎಂದು ಹೈಕೋರ್ಟ್ ಗೆ ಅರ್ಜಿ ಹಾಕಿದ್ದ ಹುಬ್ಬಳ್ಳಿ ಮೂಲದ ವೈದ್ಯರೊಬ್ಬರಿಗೆ ನ್ಯಾಯಾಲಯ ಹತ್ತು ಸಾವಿರ ರೂ. ದಂಡ ವಿಧಿಸಿದೆ. ಮುಖ್ಯ ನ್ಯಾ. ಎ.ಎಸ್.ಒಕಾ, ನ್ಯಾ.ಬಿ.ವಿ.ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವೈದ್ಯರ ಅರ್ಜಿಯನ್ನು ವಜಾ ಮಾಡಿ 10 ಸಾವಿರ ರೂ. ದಂಡ ವಿಧಿಸಿದೆ. ಹುಬ್ಬಳ್ಳಿಯ ಖ್ಯಾತ ಮನೋವೈದ್ಯರಾದ ವಿನೋದ್ ಕುಲಕರ್ಣಿ ಲಾಕ್ಡೌನ್ ಹೇರಲಾಗಿರುವ ಸಮಯದಲ್ಲಿ ದೇಶಾದ್ಯಂತ ಮದ್ಯ ಮಾರಾಟ ನಿಷೇಧವಿದ್ದು ಕರ್ನಾಟಕದಲ್ಲಿ ಈ ನಿಷೇಧವನ್ನು ತೆರವು ಮಾಡಬೇಕೆಂದು ಪಿಐಎಲ್ ಮೂಲಕ ಮನವಿ ಸಲ್ಲಿಸಿದರು. ಇಂತಹ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜನರು ತಮ್ಮ ಆರೋಗ್ಯಗಳ ಬಗೆಗೆ ಕಾಳಜಿ ವಹಿಸಿಕೊಳ್ಳಬೇಕು. ಅಂತಹುದರಲ್ಲಿ ವೈದ್ಯರಾಗಿ ಮದ್ಯಪಾನಿಗಳ ಪರ ಅರ್ಜಿ ಸಲ್ಲಿಸಿದ್ದು ಸರಿಯಲ್ಲ ಎಂದು ನ್ಯಾಯಪೀಠ ಅಸಮಾಧಾನ ಹೊರಹಾಕಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |