Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಉತ್ತರ ಕನ್ನಡ ಜಿಲ್ಲೆ: 07 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಉತ್ತರ ಕನ್ನಡ ಜಿಲ್ಲೆಯ 8 ಕೊರೊನಾ ಸೋಂಕಿತರ ಪೈಕಿ ಇಬ್ಬರು ಈಗಾಗಲೇ ಗುಣಮುಖರಾಗಿದ್ದು ಅವರನ್ನ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡುವುದಾಗಿ ಉತ್ತರಕನ್ನಡ ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ ಮಾಹಿತಿ ನೀಡಿದ್ದಾರೆ. ಇಂದು ಕಾರವಾರದಲ್ಲಿ ಕನ್ನಡವಾಣಿ ಜೊತೆ ಮಾತನಾಡಿದ ಅವರು ಕಾರವಾರ ತಾಲ್ಲೂಕಿನ ಅರಗಾ ಗ್ರಾಮದಲ್ಲಿರುವ ನೌಕಾನೆಲೆಯ ಪತಂಜಲಿ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರನ್ನ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಲ್ಲಿ ಈಗಾಗಲೇ ಇಬ್ಬರು ಪೂರ್ಣ ಗುಣಮುಖರಾಗಿದ್ದು ಅವರನ್ನ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುತ್ತಿದೆ. ಆದರೆ ಮುಂಜಾಗ್ರತೆಯ ಉದ್ದೇಶದಿಂದ ಮುಂದಿನ 14 ದಿನಗಳ ಕಾಲ ಜಿಲ್ಲಾಡಳಿತವೇ ಕ್ವಾರಂಟೈನ್ ಮಾಡಲಿದ್ದು ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಲಾಗುವುದು.
ಸ, ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |