Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 19 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಸೀಲ್ಡೌನ್ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ದ್ವಿತೀಯ ಸಂಪರ್ಕ ಹೊಂದಿದ್ದ 58 ಜನರನ್ನು ಭಾನುವಾರ ಕ್ವಾರಂಟೈನ್ ಮಾಡಲು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಜನರ ನಡುವೆ ಮಾತಿನ ಚಕಮಕಿ ನಡೆದಿದೆ. ಅಲ್ಲದೆ, ಕೆಲವರು ಆರೋಗ್ಯಾಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ಬೈದು, ಬ್ಯಾರಿಕೇಡ್ ತಳ್ಳಿ ಗದ್ದಲ ಸೃಷ್ಟಿಸಿದ್ದಾರೆ ಎನ್ನಲಾಗಿದೆ. ಪಾದರಾಯನಪುರದಲ್ಲಿ ಇಲ್ಲಿಯವರೆಗೆ ಒಟ್ಟು18 ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಪಶ್ಚಿಮ ವಲಯದ ಆರೋಗ್ಯಾಧಿಕಾರಿ ಬಾಲಸುಂದರ್, ಒಟ್ಟು 58 ಜನರು ಕೊರೊನಾ ಸೋಂಕಿತರ ದ್ವಿತೀಯ ಸಂಪರ್ಕದಲ್ಲಿದ್ದರು. ಇವರಲ್ಲಿ 17 ಜನ ಸಹಕಾರ ನೀಡಿ ಕ್ವಾರಂಟೈನ್ ಆಗಿದ್ದಾರೆ. ಉಳಿದವರು ನಮಗೆ ಸಹಕಾರ ನೀಡಿಲ್ಲ. ಶಾಸಕರು, ಪಾಲಿಕೆ ಸದಸ್ಯರು ಬರಬೇಕು. ನಮಗೆ ಕೊರೊನಾದ ಯಾವುದೇ ಲಕ್ಷಣ ಇಲ್ಲ ಎಂದು ಹೇಳಿದ್ದಾರೆ. ಇವರ ಮನವೊಲಿಸಲು ಸಾಧ್ಯವಾಗದ ಕಾರಣ ನಾಳೆ ಬೆಳಗ್ಗೆ ಕ್ವಾರಂಟೈನ್ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |