Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಗಂಗಾವತಿ: 02 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕ್ಲುಲ್ಲಕ ಕಾರಣಕ್ಕೆ ತಂದೆ ಮತ್ತು ತಾಯಿ ಮಲಗಿದ ಸಂದರ್ಭದಲ್ಲಿ ಸ್ವತಃ ಪುತ್ರನೇ ಕೊಲೆಮಾಡಿದ ಹೃದಯ ವಿದ್ರಾವಕ ಘಟನೆ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ರಾತ್ರಿ ಬೀಳುತ್ತಿದ್ದ ಜಿಟಿಜಿಟಿ ಮಳೆಯ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹೀಗಾಗಿ ಘಟನೆ ತಕ್ಷಣಕ್ಕೆ ಬೆಳಕಿಗೆ ಬಂದಿಲ್ಲ. ಸಹಜವಾಗಿ ಮಂಗಳವಾರ ಬೆಳಗ್ಗೆ ಪಕ್ಕದ ಮನೆಯವರಿಂದ ಈ ಘಟನೆ ಬೆಳಿಕಿಗೆ ಬಂದಿದೆ. ಘಟನೆಯಲ್ಲಿ ಪುತ್ರ ರಮೇಶ ಎಂಬಾತ, ತಂದೆ ಗಿರಿಯಪ್ಪ (59)ಹಾಗೂ ತಾಯಿ ಅಕ್ಕಮ್ಮ (55) ಅವರನ್ನು ಕೊಲೆ ಮಾಡಿದ್ದಾನೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಕೊಲೆಗಾರ ಪುತ್ರ ಮಾನಸಿಕ ಅಸ್ವಸ್ಥನೆ ಅಥವಾ ಪಾನಮತ್ತನಾಗಿ ಈ ಕೃತ್ಯ ಎಸಗಿದ್ದಾನೆಯೇ ಎಂಬುವುದರ ಬಗ್ಗೆ ಪೊಲೀಸ್ ತನಿಖೆಯಿಂದ ಗೊತ್ತಾಗಬೇಕಿದೆ. ಗ್ರಾಮೀಣ ಸಿಪಿಐ ಸುರೇಶ ತಳವಾರ ನೇತೃತ್ವದಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕನಕಗಿರಿ ಪೊಲೀಸರು, ಆರೋಪಿ ರಮೇಶನನ್ನು ಬಂಧಿಸಿದ್ದಾರೆ. ಪೊಲೀಸರ ಮೃತ ಶವಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಅಂತ್ಯಕ್ರಿಯೆಗಾಗಿ ಕುಟುಂಬಿಕರಿಗೆ ಹಸ್ತಾಂತರಿಸಿದರು.
ವರದಿ: ಎಂ.ಜೆ. ಶ್ರೀನಿವಾಸ
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |