Urdu   /   English   /   Nawayathi

ಕರಾವಳಿ ಪ್ರದೇಶದಲ್ಲಿ ರಸ್ತೆಯ ಪಕ್ಕದ ಗುಡ್ಡ ಕುಸಿಯುವ ಆತಂಕ

share with us

ಕಾರವಾರ: 06 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕರಾವಳಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣದ ಕಾರ್ಯ ನಡೆಯುತ್ತಿದ್ದು ಹೆದ್ದಾರಿಯಲ್ಲಿ ಕೆಲವೊಂದು ಕಡೆ ಅವೈಜ್ಞಾನಿಕ ಕಾಮಗಾರಿ ನಡೆದಿದೆ. ಕಳೆದ ಎರಡು ವರ್ಷಗಳಿಂದ ರಸ್ತೆಯ ಪಕ್ಕದಲ್ಲಿರುವ ಮಣ್ಣಿನ ಗುಡ್ಡೆಗಳು ಕುಸಿಯುತ್ತಿದ್ದು ಜನರು ಆತಂಕಪಡುವ ಸ್ಥಿತಿ ಎದುರಾಗುತ್ತಿದೆ. ಲಾಕ್ ಡೌನ್ ಬಳಿಕ ಕಾರ್ಮಿಕರು ತಮ್ಮ ತಮ್ಮ ಊರಿಗೆ ತೆರಳಿದ್ದು, ಉಳಿದ ಕೆಲಸ ಕಾರ್ಯಗಳನ್ನು ಕಾರ್ಯ ರೂಪಕ್ಕೆ ತರಲು ಕಾರ್ಮಿಕರ ಕೊರತೆಯಾಗಿದೆ. ಕರಾವಳಿ ಪ್ರದೇಶದಲ್ಲಿ ಹಲವಾರು ಕಡೆ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು ಜನರು ಭಯಪಡುವ ಪರಿಸ್ಥಿತಿ ಎದುರಾಗಿದೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا