Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಜೈಪುರ: 10 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರದ ಮಟ್ಟಿಗೆ ರಾಜಸ್ತಾನ ಸರ್ಕಾರ ರಾಜ್ಯ ಎಲ್ಲಾ ಗಡಿಗಳನ್ನು ಬಂದ್ ಮಾಡಿದೆ. ಈ ಕುರಿತು ಆದೇಶ ಹೊರಡಿಸಿರುವ ರಾಜಸ್ಥಾನ ಸರ್ಕಾರ, ಎನ್ಒಸಿ ಪ್ರಮಾಣಪತ್ರವಿಲ್ಲದೆಯೇ ಯಾರೊಬ್ಬರೂ ರಾಜ್ಯ ಪ್ರವೇಶಿಸುವಂತಿಲ್ಲ. ಅಲ್ಲದೆ, ಪಾಸ್ಗಳಿಲ್ಲದೆ, ರಾಜ್ಯದಿಂದ ಯಾರೊಬ್ಬರೂಕೂಡ ಹೊರ ಹೋಗುವಂತಿಲ್ಲ ಎಂದು ತಿಳಿಸಿದೆ. ಆದೇಶ ಕುರಿತು ಈಗಾಗಲೇ ಐಜಿ, ಎಸ್'ಪಿ, ಪೊಲೀಸ್ ಆಯುಕ್ತರು, ಉಪ ಆಯುಕ್ತರಿಗೆ ಸೂಚನೆ ನೀಡಿರುವ ಸರ್ಕಾರ ಗಡಿಯಲ್ಲಿ ಎಲ್ಲಾ ರೀತಿಯ ಭದ್ರತೆ ಹಾಗೂ ತಪಾಸಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮುಂದಿನ 7 ದಿನಗಳ ಕಾಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ ಎಂದು ತಿಳಿದುಬಂದಿದೆ. ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಪಾಸ್ ವಿತರಿಸುವ ಹೊಣೆಯನ್ನು ನೀಡಲಾಗಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹಾಗೂ ಸಾವಿಗೀಡಾದ ಕುಟುಂಬಸ್ಥರಿಗೆ ಆದೇಶದಲ್ಲಿ ವಿನಾಯಿತಿ ನೀಡಲಾಗಿದೆ. ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆ 11,368ಕ್ಕೆ ಏರಿಕೆಯಾಗಿದ್ದು, ಬುಧವಾರ ಒಂದೇ ದಿನ 123 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |