Urdu   /   English   /   Nawayathi

ಮಗುಚಿದ ಆಟೋ, ನಾಲ್ವರು ಎಸ್​ಎಸ್​ಎಲ್​ಸಿ ಮಕ್ಕಳಿಗೆ ಗಾಯ: ಪರೀಕ್ಷೆಗೆ ಮಿಸ್​ ಆದ ವಿದ್ಯಾರ್ಥಿ!

share with us

ಬಂಟ್ವಾಳ (ದಕ್ಷಿಣ ಕನ್ನಡ): 29 ಜೂನ್ 2020 (ಫಿಕ್ರೋಖಬರ್ ಸುದ್ದಿ) ನಾಯಿಯೊಂದು ಅಡ್ಡ ಬಂದ ಪರಿಣಾಮ ಆಟೋ ಮಗುಚಿ ಬಿದ್ದಿದ್ದು, ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹೊರಟ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಶಂಭೂರು ಎಂಬಲ್ಲಿ ನಡೆದಿದೆ. ಶಂಭೂರು ಚರ್ಚ್ ಬಳಿ ಘಟನೆ ನಡೆದಿದ್ದು, ಬೆಳಗ್ಗೆ ಪಾಣೆ ಮಂಗಳೂರು ಕೇಂದ್ರಕ್ಕೆ ಪರೀಕ್ಷೆ ಬರೆಯಲು ತೆರಳುತ್ತಿದ್ದ ಬೊಂಡಾಲ ಶಂಭೂರು ಹೈಸ್ಕೂಲ್ ವಿದ್ಯಾರ್ಥಿಗಳಾದ ಅಕ್ಷಿತ್, ಯಕ್ಷಿತಾ, ಲಿಖಿತಾ ಮತ್ತು ಶಿಲ್ಪಾ ಘಟನೆಯಲ್ಲಿ ಬಿದ್ದು ಗಾಯಗೊಂಡರು. ಇವರಲ್ಲಿ ಮೂವರು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪರೀಕ್ಷೆ ಬರೆಯಲು ತೆರಳಿದ್ದಾರೆ. ಆದ್ರೆ ಅಕ್ಷಿತ್ ತಲೆಗೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

SSLC students accident, SSLC students accident in Mangalore, Mangalore SSLC students accident, Mangalore SSLC students accident news, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಅಪಘಾತ, ಮಂಗಳೂರಿನಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಅಪಘಾತ, ಮಂಗಳೂರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಅಪಘಾತ, ಮಂಗಳೂರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಅಪಘಾತ ಸುದ್ದಿ,

ಮಗುಚಿದ ಆಟೋ, ನಾಲ್ವರು ಎಸ್​ಎಸ್​ಎಲ್​ಸಿ ಮಕ್ಕಳಿಗೆ ಗಾಯ

ಈ, ಇ ವರದಿ      

Prayer Timings

Fajr فجر
Dhuhr الظهر
Asr أسر
Maghrib مغرب
Isha عشا