Urdu   /   English   /   Nawayathi

ಬೇ ನ್ಯೂಸ್

ಮನೆ, ಶಾಲೆ ಮೇಲೆ ಕಲ್ಲುಗಳ ಸುರಿಮಳೆ

ಕುಮಟಾ: 18 ಮೇ (ಫಿಕ್ರೋಖಬರ್ ಸುದ್ದಿ) ದಿವಗಿ ಪಂಚಾಯಿತಿ ವ್ಯಾಪ್ತಿಯ ತಂಡ್ರಕುಳಿಯಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಅವೈಜ್ಞಾನಿಕವಾಗಿ ಬಾಂಬ್ ಸಿಡಿಸಿ ಕಲ್ಲನ್ನು ಒಡೆದಿರುವುದನ್ನು ವಿರೋಧಿಸಿ ಸ್ಥಳೀಯರು ಶುಕ್ರವಾರ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು. ತಂಡ್ರಕುಳಿಯಲ್ಲಿ ಚತುಷ್ಪಥ ಕಾಮಗಾರಿಗಾಗಿ ಶುಕ್ರವಾರ ಮಧ್ಯಾಹ್ನ ಅವೈಜ್ಞಾನಿಕವಾಗಿ ಬಾಂಬ್ ಸ್ಪೋಟಿಸಿದ್ದರಿಂದ

Read More...

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ... ಉದ್ರಿಕ್ತರಿಂದ ಕಲ್ಲು ತೂರಾಟ

ಕಲಬುರಗಿ: 26 ಮೇ 2019 (ಫಿಕ್ರೋಖಬರ್ ಸುದ್ದಿ) ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎಂದು ಕೆಲ ಉದ್ರಿಕ್ತರು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೆಗಣಿ ಎರಚಿ ಅಪಮಾನ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಟೈರ್

Read More...

ಜಿಂದಾಲ್ ಗೆ ಭೂಮಿ ನೀಡಿದ್ದೇ ಯಡಿಯೂರಪ್ಪ, ಇಂದು ಅವರೇ ಪ್ರತಿಭಟನೆ ಮಾಡ್ತಿದಾರೆ : ಸಿಎಂ

ರಾಮನಗರ: 17 ಜೂನ್ 2019 (ಫಿಕ್ರೋಖಬರ್ ಸುದ್ದಿ) ಜಿಂದಾಲ್ಗೆ ಭೂಮಿ ನೀಡಿಕೆ ವಿಚಾರದಲ್ಲಿ ಯಡಿಯೂರಪ್ಪನವರು 20 ಕೋಟಿ ಚೆಕ್ ಪಡೆದ್ದಿದ್ದನ್ನ ರಿಲೀಸ್ ಮಾಡಿದ್ದು ನಾನೇ, ಆದರೆ ಇವತ್ತು ಅವರೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ನಾನು ಅವರಿಗೆ ಬನ್ನಿ ಚರ್ಚೆ ಮಾಡೋಣ ಎಂದಿದ್ದೆ, ಆದರೆ ಅವರು ಬಂದಿಲ್ಲ ಅವರ ಅವಧಿಯಲ್ಲೇ ಒಪ್ಪಂದ ಆಗಿದ್ದು ಅವರೇ ಸಹಿ ಮಾಡಿದ್ದು, ಎಂದು ಮುಖ್ಯಮಂತ್ರಿ

Read More...
More
« First  <  Previous  Page 113 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا