Urdu   /   English   /   Nawayathi

ಬೇ ನ್ಯೂಸ್

ಲಾಕ್‍ಡೌನ್ ಸಡಿಲಿಕೆ ನಿರ್ಧಾರ ಕೈಬಿಡುವಂತೆ ಸಿಎಂಗೆ ಎಚ್.ಕೆ.ಪಾಟೀಲ್ ಸಲಹೆ

ಬೆಂಗಳೂರು: 25 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಲಾಕ್‍ಡೌನ್ ಸಡಿಲಿಕೆ ನಿರ್ಧಾರವನ್ನು ಕೈ ಬಿಡಬೇಕು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.ಲಾಕ್‍ಡೌನ್ ಸಡಿಲಿಕೆಯಂತಹ ನಿರ್ಣಯ ಶ್ರೀಮಂತ ವರ್ಗದ ಪರವೇ ಹೊರತು ಆರ್ಥಿಕ ದುಸ್ಥಿತಿಯಿಂದ ಬಳಲುತ್ತಿರುವ ಬಡವನ ಪರವಾಗುವುದೇ ಇಲ್ಲ. ಇಂತಹ ನಿರ್ಣಯಗಳಿಂದ ಕರ್ನಾಟಕಕ್ಕೆ ತಾವು

Read More...

ಉಪ್ಪು ನೀರಿನಿಂದ 50 ಎಕರೆ ಬೆಳೆ ನಾಶ

ಗೋಕರ್ಣ: 11 ಜೂನ್ (ಫಿಕ್ರೋಖಬರ್ ಸುದ್ದಿ) ತಾಲೂಕಿನ ಬಾವಿ ಕೊಡ್ಲಾ ಎಂಬಲ್ಲಿ ರೈತರು ಬೆಳೆದ ತರಕಾರಿ ಗದ್ದೆಗೆ ಉಪ್ಪು ನೀರು ನುಗ್ಗಿ ರೈತರಿಗೆ ಸುಮಾರು ಐವತ್ತು ಎಕರೆ ಬೆಳೆ ನಾಶವಾಗಿದೆ ಎಂದು ಹೇಳಲಾಗಿದೆ. ರೈತರ ಹೇಳಿಕೆಯ ಪ್ರಕಾರ ಈ ರೀತಿಯ ತೊಂದರೆ ಅವರಿಗೆ ಪ್ರತಿ ವರ್ಷ ಎದುರಿಸಬೇಕಾಗುತ್ತಿದೆ. ಮಾಸ್ಕೇರಿ ಗ್ರಾಮ ಪಂಚಾಯ್ತಿಗೆ ಹಲವು ಬಾರಿ ದೂರು ನೀಡಿದರೂ ಇದಕ್ಕೆ ಪರಿಹಾರ ಮಾತ್ರ ಸಿಗಲಿಲ್ಲ

Read More...

ಯಶ್ ಕೊಲೆಗೆ ಸಂಚು ರೌಡಿ ಕೋದಂಡನಿಗಾಗಿ ಶೋಧ

ಬೆಂಗಳೂರು: 12 ಜುಲೈ (ಫಿಕ್ರೋಖಬರ್ ಸುದ್ದಿ) ಗುಂಡಿನ ದಾಳಿ ನಡೆಸಿ ಬಂಧಿಸಿರುವ ಕುಖ್ಯಾತ ರೌಡಿ ಸೈಕಲ್ ರವಿ ವಿಚಾರಣೆ ವೇಳೆ ಕನ್ನಡದ ಖ್ಯಾತ ನಟ ಯಶ್ ಕೊಲೆಗೆ ಸಂಚು ರೂಪಿಸಿದ್ದ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿರುವುದರಿಂದ ಕೇಂದ್ರ ಅಪರಾಧ(ಸಿಸಿಬಿ)ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಎರಡೂವರೆ  ವರ್ಷಗಳ ಹಿಂದೆ ಯಶ್ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಸುದ್ದಿ

Read More...
More
« First  <  Previous  Page 115 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا