Urdu   /   English   /   Nawayathi

ಬೇ ನ್ಯೂಸ್

ಮೋದಿ ಅಭಿಮಾನಿ ಹಾಗೂ ಚುನಾವಣಾಧಿಕಾರಿ ನಡುವೆ ವಾಗ್ವಾದ

ಕೊಪ್ಪಳ: 11 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಮೋದಿ ಅಭಿಮಾನಿ ಹಾಗೂ ಚುನಾವಣಾಧಿಕಾರಿಗಳ ನಡುವೆ ವಾಗ್ವಾದ ನಡೆದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಲ್ಲಿ ನಾಗೇಶ್ವರ ರಾವ್ ಕಾಲೇಜು ಬಳಿ ನಡೆದಿದೆ. ಭಗವಧ್ವಜದಲ್ಲಿ ಮೋದಿ ಭಾವಚಿತ್ರವಿರುವ ಧ್ವಜವನ್ನು ಮಧುಗಿರಿಯಿಂದ ಗಂಗಾವತಿವರೆಗೆ ಬೈಕ್​​​ಗೆ ಕಟ್ಟಿಕೊಂಡು ಮೋದಿ ಅಭಿಮಾನಿ ಕಾರ್ಯಕ್ರಮಕ್ಕೆ ಬಂದಿದ್ದ. ಇದನ್ನು ನೋಡಿದ

Read More...

ಕಾರಿನ ಸ್ಟೆಪ್ನಿಯಲ್ಲಿದ್ದ 2.3 ಕೋಟಿ ಅಪ್ಪಾಜಿಗೌಡರ ಹಣ

ಬೆಂಗಳೂರು/ಶಿವಮೊಗ್ಗ: 23 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಕಾರಿನ ಸ್ಟೆಪ್ನಿಯಲ್ಲಿ ಬೆಂಗಳೂರಿನಿಂದ ಸಾಗಿಸುತ್ತಿದ್ದ 2.3 ಕೋಟಿ ಹಣ ಭದ್ರಾವತಿಯ ಜೆಡಿಎಸ್‌ ಮುಖಂಡ ಎಂ.ಜೆ.ಅಪ್ಪಾಜಿಗೌಡರಿಗೆ ಸೇರಿದ್ದಾಗಿ ದೃಢಪಟ್ಟಿದ್ದು, ಐ.ಟಿ ಅಧಿಕಾರಿಗಳು ಅವರನ್ನು ಸೋಮವಾರ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಶನಿವಾರ ಕಾರು ಬೆಂಗಳೂರಿನಿಂದ ಹೊರಡುತ್ತಿದ್ದಂತೆ ಐ.ಟಿ ಅಧಿಕಾರಿಗಳು ಸಿನಿಮಾ

Read More...

ಪೊಲೀಸ್ ಮೇಲೆ ಹಲ್ಲೆ ಆರೋಪ... ಪ್ರತಿಭಟನೆ ಮಾಡುತ್ತಿದ್ದ 9 ವಿದ್ಯಾರ್ಥಿಗಳು ಅರೆಸ್ಟ್

ಮಂಗಳೂರು: 26 ಮೇ 2019 (ಫಿಕ್ರೋಖಬರ್ ಸುದ್ದಿ) ಪೊಲೀಸ್ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದವರನ್ನು ತಡೆಯಲು ಬಂದ ಪೊಲೀಸರ ಮೇಲೆ ಕೈಮಾಡಿದವರನ್ನು ಚದುರಿಸಲು ಲಾಠಿಚಾರ್ಜ್ ನಡೆಸಿದ ಘಟನೆ ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ನಡೆದಿದೆ.ಬೆಳ್ತಂಗಡಿಯ ಪ್ರಸನ್ನ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಇಂದು ಬೆಳಗ್ಗೆ ಕಾಂಗ್ರೆಸ್ - ಬಿಜೆಪಿ ಪಕ್ಷದ ಮೊಬೈಲ್ ಸಂದೇಶದ ವಿಚಾರವಾಗಿ ಹೊಡೆದಾಡಿಕೊಂಡು

Read More...
More
« First  <  Previous  Page 117 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا