Urdu   /   English   /   Nawayathi

ಬೇ ನ್ಯೂಸ್

ಕಪಾಲ ಬೆಟ್ಟ ಗೋಮಾಳದ ಸ್ಥಳವಾದರೆ, ಅದನ್ನು‌ ಕೊಟ್ಟ ಸರ್ಕಾರದ ವಿರುದ್ಧ ಮಾತನಾಡಲಿ : ಯು.ಟಿ.ಖಾದರ್

ಮಂಗಳೂರು: 14 ಜನುವರಿ 2020 (ಫಿಕ್ರೋಖಬರ್ ಸುದ್ದಿ) ದೇವರ ಪ್ರತಿಮೆಯನ್ನು ನಿರ್ಮಾಣ ಮಾಡಲು ಅಡ್ಡಪಡಿಸಲಾಗುತ್ತಿದೆ ಎಂದಾದರೆ ಇದು ಸಣ್ಣ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಮಾತನಾಡಿದ ಅವರು, ಕಲ್ಲಡ್ಕ ಪ್ರಭಾಕರ ಭಟ್ ಅವರ ಕನಕಪುರ ಚಲೋ ಪ್ರತಿಭಟನೆಯನ್ನು ಖಂಡಿಸಿದರು, ಕಪಾಲ ಬೆಟ್ಟದಲ್ಲಿ ಏಸುವಿನ

Read More...

ಕಾರ್ಕಳ: ಜ.21 ರಂದು ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ

ಕಾರ್ಕಳ: 19 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪೌರತ್ವ ನೋಂದಣಿಯ ನೀತಿ ನಿಯಮಾವಳಿಗಳು ಸಂವಿಧಾನ ವಿರೋಧಿಯಾಗಿದೆ. ಈ ಕಾಯಿದೆ ತಿದ್ದಪಡಿಯಿಂದ ಅಂಬೇಡ್ಕರ್ ನಿರೂಪಿಸಿರುವ ಸಂವಿಧಾನದ ಹೃದಯ ಭಾಗವಾಗಿರುವ ಆರ್ಟಿಕಲ್ 14 ಮತ್ತು 21 ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ವಕ್ತಾರ ಬಿಪಿನ್‌ಚಂದ್ರಪಾಲ್ ಹೇಳಿದರು.

Read More...

ಗಣರಾಜ್ಯೋತ್ಸದ ದಿನವೇ ಬಿಎಸ್​ವೈ ಸರ್ಕಾರಕ್ಕೆ ಸಿದ್ದರಾಮಯ್ಯ ಕೊಟ್ಟ ಎಚ್ಚರಿಕೆ ಏನು?

ಬೆಂಗಳೂರು: 26 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಅಧಿವೇಶನದಲ್ಲಿ ಈ ಬಗ್ಗೆ ಗಟ್ಟಿ ಧ್ವನಿಯಲ್ಲಿ ಯಡಿಯೂರಪ್ಪರನ್ನು ಎಚ್ಚರಿಸುವ ಕೆಲಸ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಂಗೊಳ್ಳಿ ರಾಯಣ್ಣರ 189ನೇ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಇಂದು ಆನಂದ್ ರಾವ್ ವೃತ್ತದ

Read More...
More
« First  <  Previous  Page 118 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا