Urdu   /   English   /   Nawayathi

ಬೇ ನ್ಯೂಸ್

ಪಿಂಚಣಿ ಅದಾಲತ್‍... 54ರಲ್ಲಿ 4 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಿದ ಡಿಸಿ

ಕಲಬುರಗಿ: 24 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ರಾಜ್ಯ ಹಾಗೂ ಕೇಂದ್ರ ನಿವೃತ್ತಿ ನೌಕರರ ಪಿಂಚಣಿ ಸಮಸ್ಯೆ ಬಗೆಹರಿಸಲು ನಡೆಸಲಾದ ಪಿಂಚಣಿ ಅದಾಲತ್‍ಗಳಲ್ಲಿ ಸಲ್ಲಿಕೆಯಾದ 54 ಅರ್ಜಿಗಳ ಪೈಕಿ 4 ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಿ, 45 ಪ್ರಕರಣಗಳನ್ನು ಒಂದು ವಾರದೊಳಗೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್​ ಅವರು ಬ್ಯಾಂಕ್ ಮತ್ತು ಖಜಾನಾಧಿಕಾರಿಗಳಿಗೆ ಆದೇಶ

Read More...

ಕೆಎಂಎಫ್ 40 ಕೋಟಿ ಲಾಭದಲ್ಲಿ 25 ಕೋಟಿ ರೈತರಿಗೇ ಮರುಪಾವತಿ: ರೇವಣ್ಣ ಹೇಳಿಕೆ

ಹಾಸನ: 01 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಹಾಸನ ಹಾಲು ಒಕ್ಕೂಟ ಈ ವರ್ಷ ಮತ್ತೆ ಹೆಚ್ಚು ಲಾಭ ಗಳಿಸಿದ್ದು, ಇದನ್ನ ಹಾಲು ಉತ್ಪಾದಕರಿಗೆ ನೀಡುವ ಉದ್ದೇಶದಿಂದ ಹಾಲು ಖರೀದಿ ದರಗಳನ್ನ ಪ್ರತಿ ಕೆ.ಜಿ.ಗೆ 1.5ರಂತೆ ನೀಡಲಾಗುವುದು ಎಂದು ಹಾಲು ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಹೆಚ್.ಡಿ.ರೇವಣ್ಣ ಹೇಳಿದ್ರು. ನಗರದ ಡೈರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವರ್ಷ 40ಕೋಟಿ ಲಾಭ

Read More...

ಬ್ರಿಟಿಷರಿಗೆ ಅಭಿನಂದನೆ ಸಲ್ಲಿಸಿ ಪೇಚಿಗೆ ಸಿಲುಕಿದ ಕಾಂಗ್ರೆಸ್ ಸದಸ್ಯ ..!

ಬೆಂಗಳೂರು: 17 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ವಿಧಾನ ಪರಿಷತ್​​ನಲ್ಲಿ ಸಂವಿಧಾನದ ಮೇಲಿನ ಚರ್ಚೆ ವೇಳೆ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರು ಬ್ರಿಟಿಷರಿಗೆ ಅಭಿನಂದನೆ ಸಲ್ಲಿಸಿ ಪೇಚಿಗೆ ಸಿಲುಕಿದರು. ಪರಿಷತ್​ನ ಬೆಳಗಿನ ಕಲಾಪದಲ್ಲಿ ಮಾತನಾಡಿದ ರಮೇಶ್, ಸಂವಿಧಾನದ ಕುರಿತು ಮಾತನಾಡುತ್ತಾ ಬ್ರಿಟಿಷರಿಗೆ ಅಭಿನಂದನೆ ಸಲ್ಲಿಸಿದರು. ಆಗ ಬಿಜೆಪಿ ಸದಸ್ಯರ ಟೀಕೆಗೆ

Read More...
More
« First  <  Previous  Page 136 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا