Urdu   /   English   /   Nawayathi

ಬೇ ನ್ಯೂಸ್

ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದವರಿಗೆ ಬಂದ ಆಪತ್ತು

ಮಂಗಳೂರು: 22 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ನಗರದ ತೋಟ ಬೇಂಗ್ರೆಯ ಬಳಿ ಗಸ್ತು ನಡೆಸುತ್ತಿದ್ದ ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧನದಲ್ಲಿರುವವರು ತೋಟ ಬೇಂಗ್ರೆಯ ನಿವಾಸಿ ಶರವಣ್ ಚಾನು(24) ಹಾಗೂ ಉಳ್ಳಾಲ ಮೊಗವೀರ ಪಟ್ಟಣದ ನಿವಾಸಿ ಶಿವರಾಜ್ ಕುಮಾರ್(26) ಎಂದು ಹೇಳಲಾಗಿದೆ. ಎರಡು ದಿನಗಳ ಹಿಂದೆ ರಾತ್ರಿ ಸುಮಾರು 2:30 ಕ್ಕೆ ಪೋಲೀಸರು ತೋಟ

Read More...

ಕಾಮನ್‌ ಸೆನ್ಸ್‌ ಇದೆಯಾ? ಬಿಜೆಪಿ ಸಂಸದರ ಬಹಿರಂಗ ಕಿತ್ತಾಟ!

ಬೆಳಗಾವಿ: 25 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಬಿಜೆಪಿ ಸಂಸದ ಸುರೇಶ್‌ ಅಂಗಡಿ ಮತ್ತು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಅವರು ಸಾರ್ವಜನಿಕವಾಗಿ ನೂರಾರು ಜನರ ಎದುರೇ ವಾಗ್ವಾದ ನಡೆಸಿದ್ದಾರೆ. ಮಂಗಳವಾರ  ಬೆಳಗಾವಿಯಲ್ಲಿ ನಡೆದ ರೈಲ್ವೇ ಓವರ್‌ ಬ್ರಿಡ್ಜ್ ಉದ್ಘಾಟನಾ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಇಬ್ಬರ ಜಗಳಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಅವರು

Read More...

ಬ್ರೇಕ್ ಫೇಲ್ ಆಗಿದ್ದ ಬಸ್ಸನ್ನು ತನ್ನ ಲಾರಿಗೆ ಗುದ್ದಿಸಿಕೊಂಡು 70 ಜನರ ಪ್ರಾಣ ಉಳಿಸಿದ ಚಾಣಾಕ್ಷ ಚಾಲಕ

ಕಾರವಾರ: 29 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಲಾರಿ ಚಾಲಕನ ಚಾಣಾಕ್ಷತೆಯಿಂದ 70 ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ  ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಪ್ರದೇಶದ ಇಳಿಜಾರಿನಲ್ಲಿ ಇಂದು ನಡೆದಿದೆ.  ಚಾಲಕಿ ಲಾರಿ ಚಾಲಕ ಈರಣ್ಣ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಚಾಲಕ ಕತ್ತಿ ಕಾನಾಪುರ್ ತಮ್ಮ ಜೀವದ ಹಂಗನ್ನೇ ತೊರೆದು

Read More...
More
« First  <  Previous  Page 170 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا