Urdu   /   English   /   Nawayathi

ಬೇ ನ್ಯೂಸ್

ಸ್ಫೋಟಕದ ಆರೋಪಿ ಆದಿತ್ಯ ರಾವ್‌ಗೆ ಮಂಪರು ಪರೀಕ್ಷೆ

ಮಂಗಳೂರು: 14 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಇಲ್ಲಿನ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನವರಿ 20 ರಂದು ಸ್ಫೋಟಕ ಇರಿಸಿದ್ದ ಆರೋಪಿ ಆದಿತ್ಯ ರಾವ್‌, ಸರಿಯಾದ ಮಾಹಿತಿ ನೀಡಿದೇ ಇರುವುದರಿಂದ ಆತನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ತನಿಖಾ ತಂಡ ಮುಂದಾಗಿದೆ. ಸದ್ಯಕ್ಕೆ ನ್ಯಾಯಾಂಗ ಬಂಧನದಲ್ಲಿ ಇರುವ ಆದಿತ್ಯ ರಾವ್‌ನಿಗೆ ಮಂಪರು ಪರೀಕ್ಷೆ ಅಗತ್ಯವಾಗಿದ್ದು, ಅನುಮತಿ

Read More...

ಮಳೆ ನೀರಿನಲ್ಲೇ ಸೊಪ್ಪು ತರಕಾರಿ ತೊಳೆದರು?!

ಮಂಗಳೂರು: 26 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಕಾರ್‌ಸ್ಟ್ರೀಟ್‌ನಲ್ಲಿ ಬೀದಿ ಬದಿ ತರಕಾರಿ ವ್ಯಾಪಾರಿಗಳು ತಮ್ಮಲ್ಲಿದ್ದ ಸೊಪ್ಪನ್ನು ಮಳೆ ನೀರಿನಲ್ಲಿಯೇ ತೊಳೆಯುತ್ತಿ ದ್ದರೆನ್ನಲಾದ ಪೊಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಆ ವ್ಯಾಪಾರಿಗಳಿಗಾಗಿ ಪಾಲಿಕೆ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಶನಿವಾರ ಬೆಳಗ್ಗೆ ನಗರದಲ್ಲಿ ಮಳೆಯಾಗಿದ್ದು ಅದು ರಸ್ತೆಯಲ್ಲಿ

Read More...

ಅಪಾಯಕ್ಕೆ ಆಹ್ವಾನ: ಮಾಸ್ಕ್​​ ಇಲ್ಲದೇ ಪೊಲೀಸ್​ ಕಾನ್ಸ್​ಟೇಬಲ್ ಕರ್ತವ್ಯ

ಕಡಬ: 30 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕೊರೊನಾ ಅಟ್ಟಹಾಸದ ನಡುವೆ ಪೊಲೀಸ್ ಸಿಬ್ಬಂದಿಯೋರ್ವರು ಮಾಸ್ಕ್ ಧರಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಘಟನೆ ಕಡಬದಲ್ಲಿ ಕಂಡುಬಂದಿದೆ. ಕಡಬ ಪೇಟೆಯ ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ವಾಹನ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು

Read More...
More
« First  <  Previous  Page 171 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا