Urdu   /   English   /   Nawayathi

ಬೇ ನ್ಯೂಸ್

ಈ ಬಾರಿಯ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವ-ಸರ್ವಾಧಿಕಾರದ ನಡುವಿನ ಹೋರಾಟ: ಸಿದ್ದರಾಮಯ್ಯ

ಹಾವೇರಿ: 09 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಬರುವ ಲೋಕಸಭಾ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಹೋರಾಟವಲ್ಲ. ರಾಹುಲ್ ಗಾಂಧಿ ವರ್ಸಸ್ ನರೇಂದ್ರ ಮೋದಿಯೂ ಅಲ್ಲ. ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರಿ‌ ಧೋರಣೆ ನಡುವೆ ನಡೆಯುತ್ತಿರುವ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಲ್ಲಿನ ಮುನಿಸಿಪಲ್‌ ಮೈದಾನದಲ್ಲಿ ಪರಿವರ್ತನಾ ಸಮಾವೇಶ ಉದ್ದೇಶಿಸಿ

Read More...

ಸಿಲಿಕಾನ್ ಸಿಟಿಯಲ್ಲಿ ಪೋಲೀಸ್ ಫೈರಿಂಗ್, ಇಬ್ಬರು ಸರಗಳ್ಳರ ಬಂಧನ

ಬೆಂಗಳೂರು: 20 ಮೇ (ಫಿಕ್ರೋಖಬರ್ ಸುದ್ದಿ) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಪೋಲೀಸ್ ಗುಂಡಿನ ಸದ್ದು ಕೇಳಿದೆ. ಬೆಂಗಳೂರು ಉತ್ತರ ವಿಭಾಗದ ಪೊಲೀಸರು ದೆಹಲಿ ಮೂಲದ ಇಬ್ಬರು ಕುಖ್ಯಾತ ಅಂತರಾಜ್ಯ ಸರಗಳ್ಳರ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ. ಸೋಮವಾರ ಬೆಳಿಗ್ಗೆ ಬೆಂಗಳೂರು ಹೊರವಲಯದ ಸಾಸಿವೆಘಟ್ಟದ ಸಮೀಪ ನಡೆದ ಕಾರ್ಯಾಚರಣೆಯಲ್ಲಿ ಸುರೇಂದರ್ ಮತ್ತು ಕರಣ್

Read More...

ಕರ್ನಾಟಕ 'ಸಿಂಗಂ' ಖ್ಯಾತಿಯ ಖಡಕ್ ಪೋಲೀಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ

ಬೆಂಗಳೂರು: 28 ಮೇ 2019 (ಫಿಕ್ರೋಖಬರ್ ಸುದ್ದಿ) ಕರ್ನಾಟಕ "ಸಿಂಗಂ" ಖ್ಯಾತಿಯ ಖಡಕ್ ಪೋಲೀಸ್ ಅಧಿಕಾರಿ ಕೆ. ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿದ್ದ ಅಣ್ನಾಮಲೈ ಮಂಗಳವಾರ  ರಾಜ್ಯ ಪೊಲೀಸ್​ ಮಹಾ ನಿರ್ದೇಶಕಿ ನೀಲಮಣಿ ಎನ್​ ರಾಜು ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.ಇದರೊಡನೆ ಕಳೆದ ಹತ್ತು ವರ್ಷಗಳ ತಮ್ಮ

Read More...
More
« First  <  Previous  Page 25 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا