Urdu   /   English   /   Nawayathi

ಬೇ ನ್ಯೂಸ್

ಪ್ರೇಮ ವಿವಾಹವಾದ ಮಗಳನ್ನು ಬಲವಂತವಾಗಿ ಕರೆದೊಯ್ಯಲು ಪೋಷಕರ ವಿಫಲ ಯತ್ನ: ಆರೋಪ

ಕೊಪ್ಪಳ: 17 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಪ್ರೇಮ ವಿವಾಹವಾಗಿರುವ ಮಗಳನ್ನು ಆಕೆಯ ಮನೆಯವರು ಬಲವಂತವಾಗಿ ಕರೆದುಕೊಂಡು ಹೋಗಲು ಯತ್ನಿಸಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿ ನಗರದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಪ್ರಗತಿ ನಗರದ ರಮೇಶ ಈ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾಗ ಪ್ರೇಮಾಂಕರವಾಗಿ ಕಳೆದ 8 ತಿಂಗಳ ಹಿಂದೆ ಮದುವೆಯಾಗಿದ್ದರು. ಈ ಮದುವೆಗೆ ಯುವತಿಯ

Read More...

2 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ದಾಳಿ: ಅಧಿಕಾರಿ ಬಲೆಗೆ

ಕೊಪ್ಪಳ: 30 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ಆಹಾರ ಸಂರಕ್ಷಣಾಧಿಕಾರಿ ಡಾ.ಎಂ.ಎಂ.ಕಟ್ಟಿಮನಿ 2 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೂಕನಪಳ್ಳಿಯ ಬಸಪ್ಪ ಗುಳದಳ್ಳಿ ಎಂಬುವರು ಕ್ಯಾಟರಿಂಗ್ ವ್ಯಾಪಾರಕ್ಕಾಗಿ ಪರವಾನಗಿ ಬಯಸಿ ಅರ್ಜಿ ಸಲ್ಲಿಸಿದ್ದರು. ಆದರೆ ಕಟ್ಟಿಮನಿ ಅವರು ಕೆಲಸ ಮಾಡಿಕೊಡಲು ₹ 2 ಸಾವಿರಕ್ಕೆ

Read More...

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ, ಸಿಬ್ಬಂದಿ ಭದ್ರತೆಗೆ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆಗೆ ಸರ್ಕಾರ ಮುಂದು

ಬೆಂಗಳೂರು: 19 ಜೂನ್ 2019 (ಫಿಕ್ರೋಖಬರ್ ಸುದ್ದಿ) ವೈದ್ಯರ ಮೇಲೆ ಪದೇ ಪದೇ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಭದ್ರತೆ ಹೆಚ್ಚಿಸಲು ದೇಶಾದ್ಯಂತ ಬೇಡಿಕೆಗಳು ಹೆಚ್ಚಾಗುತ್ತಿದ್ದು ಕರ್ನಾಟಕ ರಾಜ್ಯ ಸರ್ಕಾರ ತನ್ನ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಯಲ್ಲಿ ಮುಂಚೂಣಿಯಲ್ಲಿದೆ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಪೊಲೀಸ್

Read More...
More
« First  <  Previous  Page 41 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا