Urdu   /   English   /   Nawayathi

ಬೇ ನ್ಯೂಸ್

ಎತ್ತಿನಗಾಡಿಗಳ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ

ಬೆಂಗಳೂರು: 10 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕರೆ ನೀಡಿದ್ದ ಭಾರತ್ ಬಂದ್ ಅಂಗವಾಗಿ ಇಂದು ಮೈಸೂರು ಬ್ಯಾಂಕ್ ವೃತ್ತದಿಂದ ಮೌರ್ಯ ವೃತ್ತದವರೆಗೂ ಎತ್ತಿನಗಾಡಿಗಳ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಮೆರವಣಿಗೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್‍ಖಂಡ್ರೆ, ಸಚಿವ ಜಮೀರ್ ಅಹಮ್ಮದ್

Read More...

ನಕಲಿ ದಾಖಲೆ ಸೃಷ್ಟಿಸಿ ವಾಹನಗಳನ್ನು ಮಾರಾಟ ಮಾಡುತ್ತಿದ್ದ 6 ಮಂದಿ ಅಂತಾರಾಜ್ಯ ವಂಚಕರ ಸೆರೆ

ಬೆಂಗಳೂರು: 01 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ರಾತ್ರಿ ವೇಳೆ ಪ್ರವಾಸಕ್ಕೆಂದು ಬಾಡಿಗೆಗೆ ಇನೋವಾ ಕಾರುಗಳನ್ನು ಬುಕ್ ಮಾಡಿಕೊಂಡು ಚಾಲಕನ ಮೇಲೆ ಹಲ್ಲೆ ನಡೆಸಿ ವಾಹನಗಳನ್ನು ದರೋಡೆ ಮಾಡುತ್ತಿದ್ದ ಹಾಗೂ ಜಾಹೀರಾತು ಮೂಲಕ ಮಾಲೀಕರನ್ನು ಸಂಪರ್ಕಿಸಿ ಕಾರು ಖರೀದಿಸುವುದಾಗಿ ನಂಬಿಸಿ ಸ್ವಲ್ಪ ಹಣ ಕೊಟ್ಟು ವಾಹನಗಳನ್ನು ಪಡೆದು ತಮ್ಮದೇ ಎಂದು ನಕಲಿ ದಾಖಲೆ ಸೃಷ್ಟಿಸಿ ವಾಹನಗಳನ್ನು ಮಾರಾಟ

Read More...

ಕೇಂದ್ರದಿಂದ 2,434 ಕೋಟಿ ರೂ, ಬರ ಪರಿಹಾರ ಬಿಡುಗಡೆಗೆ ರಾಜ್ಯಸರ್ಕಾರ ಮನವಿ !

ನವದೆಹಲಿ: 30 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು  ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ  ರಾಜ್ಯಕ್ಕೆ 2. 434 ಕೋಟಿ ರೂಪಾಯಿ ಆರ್ಥಿಕ ನೆರವನ್ನು ನೀಡಬೇಕೆಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿಕೊಂಡಿದೆ. ಜುಲೈ ಹಾಗೂ ಆಗಸ್ಟ್ ತಿಂಗಳ ನಡುವೆ ಕೆಲ ಕಡೆಗಳಲ್ಲಿ ಅನಿವೃಷ್ಟಿ ಹಾಗೂ ಮತ್ತೆ

Read More...
More
« First  <  Previous  Page 43 of 200  Next  >  Last»

Prayer Timings

Fajr فجر
Dhuhr الظهر
Asr أسر
Maghrib مغرب
Isha عشا